ಮುಸ್ಲಿಮರಿಂದ ನಾಡದೇವಿಗೆ ವಿಶೇಷ ಪೂಜೆ: ಭಾವೈಕ್ಯತೆ ಸಾರಿದ ವಿಜಯಪುರ ಯುವಕರು
Team Udayavani, Oct 4, 2022, 8:40 PM IST
ವಿಜಯಪುರ : ಕಳೆದ ಎರಡು ವರ್ಷಗಳ ಹಿಂದೆ ನಗರದ ಅಡಕಿ ಗಲ್ಲಿ ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಿಸಿ ಭಾವೈಕ್ಯತೆ ಮೆರೆದಿದ್ದ ಮುಸ್ಲಿಂ ಯುವಕರು, ಈ ವರ್ಷ ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಭಾವೈಕ್ಯ ಭಕ್ತಿಯನ್ನು ಮುಂದುವರೆಸಿದ್ದಾರೆ.
ಆಯುಧ ಪೂಜೆಯ ಹಬ್ಬದ ಸಂದರ್ಭದಲ್ಲಿ ಅಡಕಿ ಗಲ್ಲಿ ಪರಿಸರದ ಜೋರಾಪುರ ಪೇಟೆಯ ಶ್ರೀ ಯುವಶಕ್ತಿ ಮಿತ್ರಮಂಡಳಿ ಅಡಕಿ ಗಲ್ಲಿ ಪ್ರದೇಶದಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ನಾಡದೇವಿ ಮಂಟಪಕ್ಕೆ ಆಗಮಿಸಿ ಮುಸ್ಲಿಂ ಸಮುದಾಯದ ಮುಖಂಡರು, ದೇವಿ ಮೂರ್ತಿಗೆ ವಿಶೇಷ ಪೂಜೆ ಸಲ್ಲುಸಿ, ಬೃಹತ್ ಮಾಲಾರ್ಪಣೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿಂದೂ ಯುವಕರು ಮುಸ್ಲಿಂ ಸಮುದಾಯದ ಯುವಕರಿಗೆ ಸಾಥ ನೀಡಿದರು.
ಇದನ್ನೂ ಓದಿ : ನಾಡಿನ ಜನತೆಗೆ ತಾಯಿ ಚಾಮುಂಡೇಶ್ವರಿ ಮಂಗಳವನ್ನುಂಟು ಮಾಡಲಿ :ಮೈಸೂರಿನಲ್ಲಿ ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ