ಓವೈಸಿ ಪಕ್ಷ ತೊರೆದು ಪ್ರಿಯಾಂಕ್ ಖರ್ಗೆ ”ಕೈ” ಹಿಡಿದ ಟೀಂ
Team Udayavani, Oct 5, 2022, 4:06 PM IST
ವಾಡಿ: ಪಟ್ಟಣದಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕ್ರಿಯಾಶೀಲವಾಗಿದ್ದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿ ಮೂಲಕ ಕೈ ಬಲಪಡಿಸಿದ್ದಾರೆ.
ಇದನ್ನೂ ಓದಿ : ಎಲ್ಸಿಡಿ ಟಿವಿ ಸ್ಫೋಟ : 16 ವರ್ಷದ ಬಾಲಕ ಸಾವು, ಇಬ್ಬರಿಗೆ ಗಾಯ
ಮಂಗಳವಾರ ಬೆಂಗಳೂರಿನಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಧ್ವಜ ಹಿಡಿದು ಅಧಿಕೃತವಾಗಿ ಪಕ್ಷ ಸೇರಿದ್ದು, ಇದರಿಂದಾಗಿ ಪಟ್ಟಣದ ಎಐಎಂಐಎಂ ಸಂಘಟನೆಯ ಕಚೇರಿಗೆ ಬೀಗ ಬಿದ್ದಿದೆ.
ಎಐಎಂಐಎಂ ಸಂಘಟನೆಯ ವಾಡಿ ಬ್ಲಾಕ್ ಅಧ್ಯಕ್ಷ ಹರೂನ್ ಖುರೇಶಿ, ನಗರ ಅಧ್ಯಕ್ಷ ಸುಖೂರ್ ತೇಲಿ, ಯುವ ಘಟಕದ ಅಧ್ಯಕ್ಷ ಮೈನೂದ್ದೀನ್ ಸಾಯೀದ್, ಮುಖಂಡರಾದ ಝಹೂರ್ ಖಾನ್, ಜುಬೇರ ಅಹ್ಮದ್, ಎಜಾಜ್ ಅಹ್ಮದ್, ಮಹ್ಮದ್ ಗೌಸ್, ಅಕೀಬ್ ಸಾಹೇಬಾಜ್, ಇರ್ಫಾನ್ ಪಟೇಲ್, ತೌಸೀಫ್ ನವಾಜ್, ತೌಸೀಫ್, ಬಾಶುಮಿಯ್ಯಾ, ಮಹ್ಮದ್ ಗೌಸ್ ಇಂಗಳಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ