ಚಾರ್ಧಾಮ್ ನಿರ್ವಹಣೆಗೆ ಟಿಟಿಡಿ ಅ.7ರಂದು ಒಪ್ಪಂದಕ್ಕೆ ಸಹಿ
Team Udayavani, Oct 5, 2022, 6:23 PM IST
ಡೆಹರಾಡೂನ್: ತಿರುಪತಿ ತಿರುಮಲ ದೇವಸ್ಥಾನಮ್ಸ್ (ಟಿಟಿಡಿ) ಮತ್ತು ಬದರೀ-ಕೇದಾರ ದೇವಸ್ಥಾನ ಸಮಿತಿಯ (ಬಿಕೆಟಿಸಿ) ನಡುವೆ ಅ.7ರಂದು ಒಪ್ಪಂದಕ್ಕೆ ಸಹಿ ಹಾಕಲಿವೆ.
ಬದರೀ, ಕೇದಾರನಾಥಗಳಲ್ಲಿ 6 ತಿಂಗಳಲ್ಲಿ ಏರ್ಪಡುವ ತೀವ್ರ ಜನಸಂದಣಿಯನ್ನು ನಿಭಾಯಿಸುವುದು, ಮೂಲಭೂತ ಸೌಕರ್ಯ, ಆರೋಗ್ಯ ವ್ಯವಸ್ಥೆಗಳನ್ನು ವೃದ್ಧಿಸುವುದಕ್ಕೆ ನೆರವು ನೀಡಲು ಟಿಟಿಡಿ ಈಗಾಗಲೇ ಔಪಚಾರಿಕ ಒಪ್ಪಿಗೆ ನೀಡಿದೆ.
ತಿರುಪತಿಗೆ ವರ್ಷಕ್ಕೆ ಕೋಟ್ಯಂತರ ಪ್ರವಾಸಿಗಳು ಭೇಟಿ ನೀಡುತ್ತಾರೆ. ಅದೇ ಕೇದಾರನಾಥದಲ್ಲಿ 6 ತಿಂಗಳು ಮಾತ್ರ ಪ್ರವಾಸಿಗಳಿಗೆ ಅವಕಾಶವಿರುತ್ತದೆ. ಆದರೆ ಎರಡೂ ಪ್ರದೇಶಗಳ ನಡುವಿನ ಭೌಗೋಳಿಕ ಸ್ಥಿತಿಯಲ್ಲಿ ಪೂರ್ಣ ವ್ಯತ್ಯಾಸವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ