ಪಿಎಫ್ಐ ಜತೆಗೆ ನಂಟು ಪೊಲೀಸ್ ಅಧಿಕಾರಿ ಸಸ್ಪೆಂಡ್
Team Udayavani, Oct 5, 2022, 9:00 PM IST
ತಿರುವನಂತಪುರಂ: ಇತ್ತೀಚೆಗಷ್ಟೇ ನಿಷೇಧ ಹೇರಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪದಲ್ಲಿ ಕೇರಳದ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.
ಕಾಲಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್ ಪೊಲೀಸ್ ಅಧಿಕಾರಿ (ಸಿಪಿಒ) ಸಿ.ಎ.ಸೈಯದ್ ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಎರ್ನಾಕುಳಂ ಗ್ರಾಮೀಣ ವಿಭಾಗದ ಎಸ್ಪಿ ವಿವೇಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಅಮಾನತು ಆಗಿರುವ ಅಧಿಕಾರಿಯ ಬಗ್ಗೆ ಸೂಕ್ತ ತನಿಖೆ ನಡೆಸಿ, 14 ದಿನಗಳೊಳಗಾಗಿ ವರದಿಯನ್ನು ಸಲ್ಲಿಸಲು ಉಪ ಪೊಲೀಸ್ ವರಿಷ್ಠಾಧಿಕಾರಿ ಮಟ್ಟದ ಅಧಿಕಾರಿಯೊಬ್ಬರನ್ನು ನಿಯೋಜಿಸಲಾಗಿದೆ.
ಸೈಯದ್ ಅವರು ಸೆ.23ರಂದು ಹಿಂಸಾಚಾರ ಪ್ರಕರಣದಲ್ಲಿ ಪೆರುಂಬವೂರು ಪೊಲೀಸ್ ಠಾಣೆಯಲ್ಲಿದ್ದ ಪಿಎಫ್ಐ ಕಾರ್ಯಕರ್ತರನ್ನು ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆಯೇ ಭೇಟಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ