ಕಾರ್ತಿಕ ಮಾಸದಲ್ಲಿ ಅಲ್ಲೋಲ-ಕಲ್ಲೋಲ: ಕೋಡಿಮಠದ ಶ್ರೀ ಭವಿಷ್ಯ


Team Udayavani, Oct 6, 2022, 10:21 AM IST

5

ಧಾರವಾಡ: ಕಾರ್ತಿಕ ಮಾಸದಲ್ಲಿ ಪ್ರಕೃತಿಯಲ್ಲಿ ಅಲ್ಲೋಲ-ಕಲ್ಲೋಲ ಆಗಲಿದ್ದು, ಈಗಾಗಲೇ ಸಾಕಷ್ಟು ಮಳೆಯಾಗಿದ್ದರೂ ಮುಂದಿನ ದಿನಗಳಲ್ಲಿ ಇನ್ನೂ ಮಳೆಯಾಗುವ ಲಕ್ಷಣವಿದೆ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಯೋಗೀಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆಯೂ ಮಳೆಯ ಲಕ್ಷಣವಿದ್ದು, ಕಾರ್ತಿಕ ಮಾಸದಲ್ಲಿ ಜನರಿಗೆ ತುಸು ಹೆಚ್ಚು ತೊಂದರೆ ಆಗುವ ಸಾಧ್ಯತೆಗಳಿವೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣ ಇದೆ. ಇದಲ್ಲದೆ ರಾಜ್ಯಕ್ಕೆ ಒಂದು ಅವಘಡ ಆಗಲಿದೆ. ಭೂಮಿಯಲ್ಲಿ ಇರುವ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಪ್ರಕೃತಿ ಅಲ್ಲೋಲ, ಕಲ್ಲೋಲ ಆಗುವ ಪ್ರಸಂಗ ಹೆಚ್ಚಿದೆ. ಮಳೆ, ಗಾಳಿ, ಗುಡುಗು, ಜನರಲ್ಲಿ ಅಶಾಂತಿ, ಭೂಮಿ ನಡುಗುವುದು, ಕುಸಿಯುವುದರ ಕುರಿತು ಈ ಹಿಂದೆಯೇ ಹೇಳಿದ್ದೆ. ಮುಂದೆಯೂ ಅದೇ ಪರಿಸ್ಥಿತಿ ಎದುರಾಗಲಿದೆ. ಕಾಡಿನಿಂದ ನಾಡಿನತ್ತ ಪ್ರಾಣಿಗಳು ಬರುತ್ತವೆ. ಈ ಸಂವತ್ಸರದ ಕೊನೆಯವರೆಗೂ ಈ ತೊಂದರೆ ಇದೆ. ಬೆಂಕಿಯಿಂದ ಹೆಚ್ಚು ಸಮಸ್ಯೆ ಇದ್ದು, ಅಪಮೃತ್ಯು ಹೆಚ್ಚಾಗಲಿವೆ. ಒಂದೆಡೆ ಪ್ರಕೃತಿ ವಿಕೋಪ ಇನ್ನೊಂದೆಡೆ ಮತಾಂಧತೆ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ, ಕಲಹಗಳು ನಡೆಯಲಿವೆ ಎಂದರು.

ಈ ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗಲ್ಲ. ಗುಡ್ಡಗಳ ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ನೋವಾಗುವ ಸಾಧ್ಯತೆ ಹೆಚ್ಚು. ಅದಕ್ಕಾಗಿ ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು. ಯುಗಾದಿ ಕೊನೆವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತದಿಂದ ಸಾವು ನೋವು ಸಂಭವಿಸುತ್ತವೆ. ಮುಂದಿನ ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿವೆ ಎಂದರು.

ಇನ್ನೊಂದು ವರ್ಷದಲ್ಲಿ ಕೋವಿಡ್‌ ವೈರಾಣು ಹೋಗುತ್ತದೆ. ಹೋಗುವಾಗ ವಿಪರೀತ ಕ್ಷಾಮ, ದುಃಖ ಕೊಡುತ್ತದೆ. ಕುಡಿಯಲು ನೀರು ಇಲ್ಲದಂತೆ ಮಾಡುತ್ತದೆ. ಜಗತ್ತಿನ ಇತಿಹಾಸದಲ್ಲೇ ಇಂತಹ ಕಾಯಿಲೆ ಬಂದಿಲ್ಲ. ಕಷ್ಟ ಬಂದಾಗ ದೇವರನ್ನು ನೆನಸಿಕೊಳ್ಳುತ್ತಾರೆ. ಮಠ-ಮಂದಿರಕ್ಕೆ ಹೋಗುತ್ತಾರೆ. ಆದರೆ ಮಠ, ಮಂದಿರಕ್ಕೂ ಕೋವಿಡ್‌ ಬಂತು. ಇದು ಬರುವ ಜನವರಿ ನಂತರ ಮತ್ತೂಂದು ರೂಪದ ಲಕ್ಷಣ ತರುತ್ತದೆ. ಆದರೂ ಹೋಗುವಾಗ ಬಹಳ ಕಷ್ಟ ಕೊಡುತ್ತದೆ.  -ಕೋಡಿಮಠ ಸ್ವಾಮೀಜಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.