ಹುಣಸೂರು: ಹಾಡು ಹಗಲೇ ಹುಲಿ ದಾಳಿ; ಜಾನುವಾರು ಗಾಯ

ಅರಣ್ಯದಂಚಿನ ಗ್ರಾಮದಲ್ಲಿನ ನಿತ್ಯದ ಗೋಳು ಕೇಳೋರ‍್ಯಾರು ?

Team Udayavani, Oct 7, 2022, 8:49 AM IST

3

ಹುಣಸೂರು: ಅರಣ್ಯದಂಚಿನ ಗ್ರಾಮಗಳಲ್ಲಿ ನಿತ್ಯ ವನ್ಯಜೀವಿಗಳ ಹಾವಳಿ ಎಗ್ಗಿಲ್ಲದೆ ಮುಂದುವರೆದಿದ್ದು, ಆ.6ರ ಗುರವಾರ ಹಾಡು ಹಗಲೇ ಹುಲಿಯೊಂದು ಜಾನುವಾರು(ಎತ್ತಿನ) ಮೇಲೆ ದಾಳಿ ನಡೆಸಿ ತೀವ್ರಗಾಯ ಗೊಳಿಸಿರುವ ಘಟನೆ ನಾಗರಹೊಳೆ ಉದ್ಯಾನದಂಚಿನ ತಾಲೂಕಿನ ಕೋಣನಹೊಸಹಳ್ಳಿ ಬಳಿ ನಡೆದಿದೆ.

ತಾಲೂಕಿನ ಹನಗೋಡು ಹೋಬಳಿಯ ಕೊಳವಿಗೆಯ ಶಿವಣ್ಣರಿಗೆ ಸೇರಿದ ಎತ್ತು ಇದಾಗಿದ್ದು, ಗುರುವಾರ ಮದ್ಯಾಹ್ನ ಜಮೀನಿನಿಂದ ಹಸುಗಳನ್ನು ಮನೆ ಕಡೆಗೆ ಕರೆತರುತ್ತಿದ್ದ ವೇಳೆ ಹುಲಿ ಒಮ್ಮೆಲೆ ಎತ್ತಿನ ಮೇಲೆರಗಿ ತೀವ್ರ ಗಾಯಗೊಳಿಸಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.

ಕಣ್ಮುಂದೆಯೇ ಹುಲಿ ದಾಳಿ ನಡೆಸಿದ ಘಟನೆಯಿಂದ ಆಘಾತಕ್ಕೊಳಗಾದ ದನಗಾಹಿ ಶಿವಣ್ಣ ಕಿರುಚಿಕೊಂಡು ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸುತ್ತ-ಮುತ್ತಲಿನ ರೈತರ ಕೂಗಾಟ ಕೇಳಿ ಹುಲಿ ಎತ್ತನ್ನು ಬಿಟ್ಟು ಕಾಡಿನತ್ತ ಪರಾರಿಯಾಗಿದೆ.

ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕಾಗಮಿಸಿ ಗಾಯಗೊಂಡಿರುವ ಎತ್ತಿಗೆ ಚಿಕಿತ್ಸೆ ಕೊಡಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ನಿತ್ಯದ ಗೋಳು ಕೇಳೋರ‍್ಯಾರು: ಕೋಣನಹೊಸಹಳ್ಳಿ, ಕೊಳವಿಗೆ, ಬಿಲ್ಲೇನಹೊಸಹಳ್ಳಿ, ಉಡುವೆಪುರ, ಶಂಕರಪುರ ಉದ್ಯಾನವನದಂಚಿನಲ್ಲೇ ಇದ್ದು, ವನ್ಯಜೀವಿಗಳು ಆಗಾಗ ಹೊರಬಂದು ದಾಳಿ ನಡೆಸುವುದು ಈ ಭಾಗದ ಗ್ರಾಮಗಳಲ್ಲಿ ಸಾಮಾನ್ಯವಾಗಿದೆ. ಹಲವಾರು ಸಾಕು ಪ್ರಾಣಿಗಳನ್ನು ಕೊಲ್ಲುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.

ಹುಲಿ ಸೆರೆಗೆ ಆಗ್ರಹ: ಕಳೆದ ಎರಡು ವರ್ಷಗಳಿಂದ ಈ ಬಾಗದ ಗ್ರಾಮಗಳಲ್ಲಿ ಆಗಾಗ್ಗೆ ಹುಲಿ ಕಾಣಿಸಿಕೊಂಡು ಜನ, ಜಾನುವಾರುಗಳನ್ನು ಕೊಂದು ಹಾಕುತ್ತಿದ್ದು, ಇದರಿಂದ ಜನರು ಭಯಬೀತರಾಗಿದ್ದಾರೆ. ಹುಲಿ ಸೆರೆಗೆ ಮುಂದಾಗುವಂತೆ ಗ್ರಾ.ಪಂ. ಸದಸ್ಯ ಕೊಳವಿಗೆ ಬಸವಣ್ಣ, ನೇರಳಕುಪ್ಪೆ ಮಹದೇವ್ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.