Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಇದರಲ್ಲಿ ವಿಟಮಿನ್‌ ಎ,ಬಿ,ಸಿ ಮತ್ತು ಇ ನಂತಹ ಪೋಷಕಾಂಶ ಲಭ್ಯ

ಶ್ರೀರಾಮ್ ನಾಯಕ್, Oct 7, 2022, 5:35 PM IST

web baby corner

ವಿವಿಧ ರೀತಿಯ ಹಣ್ಣುಗಳು ಮತ್ತು ತರಕಾರಿಗಳು ಆರೋಗ್ಯಕ್ಕೆ ತುಂಬಾ ಉತ್ತಮ ಅದರಲ್ಲಿ ಬೇಬಿ ಕಾರ್ನ್ ಕೂಡ ಒಂದು. ಬೇಬಿ ಕಾರ್ನ್ ನಲ್ಲಿ ಏನೆಲ್ಲಾ ಇದೆ ಎನ್ನುವುದಕ್ಕಿಂತ ಏನಿಲ್ಲ ಎಂದು ಕೇಳುವುದು ಹೆಚ್ಚು ಸರಿ. ಇದರಲ್ಲಿ ವಿಟಮಿನ್‌ ಎ,ಬಿ,ಸಿ ಮತ್ತು ಇ ನಂತಹ ಪೋಷಕಾಂಶ ಇರುವುದರಿಂದ ಇದನ್ನು ನಿಮ್ಮ ಅಡುಗೆಯಲ್ಲಿ ಬಳಸಿದರೆ ಅದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.

ಬೇಬಿ ಕಾರ್ನ್ ನಿಂದ ಏನು ತಯಾರಿಸಿದರೂ ರುಚಿಯೇ ಅದರಲ್ಲೂ ಬೇಬಿ ಕಾರ್ನ್ ಮಂಚೂರಿಯನ್‌ ಎಲ್ಲರ ಬಾಯಿಯಲ್ಲಿ ನೀರೂರಿಸುತ್ತದೆ. ಹಾಗಾದರೆ ಇನ್ನೇಕೆ ತಡ ಸ್ವಾದಿಷ್ಟಕರವಾದ “ಬೇಬಿ ಕಾರ್ನ್ ಮಂಚೂರಿಯನ್‌” ಮನೆಯಲ್ಲೇ ಮಾಡಿ ಸ್ವಾದಿಷ್ಟವಾಗಿ ಸವಿಯಿರಿ..

ಬೇಕಾಗುವ ಸಾಮಗ್ರಿಗಳು
ಬೇಬಿ ಕಾರ್ನ್- 250ಗ್ರಾಂ, ಕಾನ್‌ಫ್ಲೋರ್‌- 4 ಚಮಚ, ಮೈದಾ- 3 ಚಮಚ, ಪೆಪ್ಪರ್‌ ಪುಡಿ- 1 ಚಮಚ, ಈರುಳ್ಳಿ- 3 ಸಣ್ಣಗೆ ಹೆಚ್ಚಿದ್ದು, ಅಚ್ಚ ಖಾರದ ಪುಡಿ-1 ಚಮಚ, ಬೆಳ್ಳುಳ್ಳಿ-1 ಚಮಚ ಸಣ್ಣಗೆ ಹೆಚ್ಚಿದ್ದು, ಶುಂಠಿ-1 ಚಮಚ ಸಣ್ಣಗೆ ಹೆಚ್ಚಿದ್ದು, ಹಸಿಮೆಣಸು-2, ಕ್ಯಾಪ್ಸಿಕಂ-1, ಕೊತ್ತಂಬರಿ ಸೊಪ್ಪು ಸ್ವಲ್ಪ, ಟೊಮೆಟೋ ಸಾಸ್‌-3 ಚಮಚ,ಚಿಲ್ಲಿ ಸಾಸ್‌-2 ಚಮಚ, ಸೋಯಾ ಸಾಸ್‌-2 ಚಮಚ, ವಿನೆಗರ್‌-1 ಚಮಚ, ಎಣ್ಣೆ-ಕರಿಯಲು, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಮೊದಲು ಬೇಬಿ ಕಾರ್ನ್ ನ್ನು ಚೆನ್ನಾಗಿ ನೀರಿನಲ್ಲಿ ತೊಳೆಯಿರಿ. ನಂತರ ಅದನ್ನು ನಿಮಗೆ ಬೇಕಾಗುವ ರೀತಿಯಲ್ಲಿ ಕಟ್‌ ಮಾಡಿಕೊಳ್ಳಿರಿ. ತದನಂತರ ಒಂದು ಪಾತ್ರೆಗೆ ಕಾನ್‌ಫ್ಲೋರ್‌, ಮೈದಾ, ಅಚ್ಚ ಖಾರದ ಪುಡಿ ಮತ್ತು ಉಪ್ಪನ್ನು ಸೇರಿಸಿ ಚೆನ್ನಾಗಿ ಮಿಕ್ಸ್‌ ಮಾಡಿ ಸ್ವಲ್ಪ ನೀರನ್ನು ಸೇರಿಸಿ ಹಿಟ್ಟಿನ ಹದಕ್ಕೆ ಮಿಶ್ರಣ ಮಾಡಿ ಇಟ್ಟುಕೊಳ್ಳಿ (ಈ ಹಿಟ್ಟು ಅತಿ ದಪ್ಪವೂ ಇರಬಾರದು ತೆಳ್ಳಗೂ ಇರಬಾರದು). ಇದಕ್ಕೆ ಕಟ್‌ ಮಾಡಿಟ್ಟ ಬೇಬಿ ಕಾರ್ನ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಇಟ್ಟುಕೊಳ್ಳಿ. ತದನಂತರ ಒಂದು ಬಾಣಲೆಗೆ ಎಣ್ಣೆಯನ್ನು ಹಾಕಿ, ಕಾದ ಮೇಲೆ ಮಿಶ್ರಣ ಮಾಡಿಟ್ಟ ಬೇಬಿ ಕಾರ್ನ್ ಹಾಕಿ ಹೊಂಬಣ್ಣ(ಕಂದು ಬಣ್ಣ) ಬರುವವರೆಗೂ ಕಾಯಿಸಿರಿ. ನಂತರ ಇನ್ನೊಂದು ಬಾಣಲೆಗೆ 3 ಚಮಚ ಎಣ್ಣೆ ಬಿಸಿ ಮಾಡಿ ಅದಕ್ಕೆ ಶುಂಠಿ, ಬೆಳ್ಳುಳ್ಳಿ ಹಾಕಿ ಹುರಿಯಿರಿ, ಆಮೇಲೆ ಈರುಳ್ಳಿ, ಹಸಿಮೆಣಸು, ಕ್ಯಾಪ್ಸಿಕಂ ಸೇರಿಸಿ ದೊಡ್ಡ ಉರಿಯಲ್ಲಿ ಅರ್ಧ ನಿಮಿಷಗಳವರೆಗೆ ಹುರಿಯಿರಿ. ನಂತರ ಟೊಮೆಟೋ ಸಾಸ್‌, ಚಿಲ್ಲಿ ಸಾಸ್‌, ಸೋಯಾ ಸಾಸ್‌, ವಿನೆಗರ್‌, ಪೆಪ್ಪರ್‌ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಸರಿಯಾಗಿ ಮಿಶ್ರಣ ಮಾಡಿ ಅದಕ್ಕೆ ಕಾಯಿಸಿಟ್ಟ ಬೇಬಿ ಕಾನ್‌ ನ್ನು ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿರಿ. ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಬಿಸಿ-ಬಿಸಿಯಾದ ಸ್ವಾದಿಷ್ಟಕರವಾದ ಬೇಬಿ ಕಾರ್ನ್ ಮಂಚೂರಿಯನ್‌ ಸವಿಯಿರಿ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.