‘ಟಿಪ್ಪು ಎಕ್ಸ್‌ಪ್ರೆಸ್‌’ ಹೆಸರು ಬದಲಾಯಿಸಿದ ರೈಲ್ವೆ ಸಚಿವಾಲಯ

ಮೈಸೂರು-ತಾಳಗುಪ್ಪ ರೈಲು ಇನ್ನು 'ಕುವೆಂಪು ಎಕ್ಸ್‌ಪ್ರೆಸ್‌'

Team Udayavani, Oct 7, 2022, 7:57 PM IST

train-track

ಮೈಸೂರು : ಕೇಂದ್ರ ರೈಲ್ವೆ ಸಚಿವಾಲಯ ರಾಜ್ಯದ ಎರಡು ರೈಲುಗಳಿಗೆ ಶುಕ್ರವಾರ ಮರುನಾಮಕರಣ ಮಾಡಿದ್ದು, ಮೈಸೂರು-ಬೆಂಗಳೂರು ನಡುವಿನ ‘ಟಿಪ್ಪು ಎಕ್ಸ್‌ಪ್ರೆಸ್‌’ ರೈಲಿನ ಹೆಸರು ಬದಲಾಯಿಸಿ ಬದಲು ‘ಒಡೆಯರ್ ಎಕ್ಸ್‌ಪ್ರೆಸ್‌’ ಎಂದು ಮರು ನಾಮಕರಣ ಮಾಡಲಾಗಿದೆ. ಮೈಸೂರು-ತಾಳಗುಪ್ಪ ರೈಲಿಗೆ ‘ಕುವೆಂಪು ಎಕ್ಸ್‌ಪ್ರೆಸ್‌’ ಎಂಬ ಹೆಸರಿಡಲಾಗಿದೆ.

ಇದನ್ನೂ ಓದಿ : ವಂದೇ ಭಾರತ್ ಗೆ ಜಾನುವಾರು ಸಮಸ್ಯೆ: ಮತ್ತೆ ಢಿಕ್ಕಿ, ಡೆಂಟ್ !

ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಶುಕ್ರವಾರದ ಶುಭ ಸುದ್ದಿ! ಎಂದು ಟ್ವೀಟ್ ಮಾಡಿದ್ದು, ”ಇನ್ನು ಮುಂದೆ ಟಿಪ್ಪು ಎಕ್ಸ್‌ಪ್ರೆಸ್‌ ಬದಲು “ಒಡೆಯರ್ ಎಕ್ಸ್‌ಪ್ರೆಸ್‌ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್‌ಪ್ರೆಸ್‌” ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ ಸರ್!,ಕುವೆಂಪು ಹೆಸರು ಸೂಚಿಸಿದ ಸ್ನೇಹಿತರಾದ ಡಿಪಿ ಸತೀಶ್ ರಿಗೆ ಧನ್ಯವಾದಗಳು! ಸದಾ ಆಶೀರ್ವದಿಸುವ ನಿಮಗೂ ಥಾಂಕ್ಯೂ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಾಪ್ ಸಿಂಹ ಅವರು ಹೆಸರನ್ನು ಬದಲಾಯಿಸುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.