ಹಾಡು.. ಟ್ರೇಲರ್ ಬಳಿಕ.. ಇದೀಗ ವಿತರಣೆಯಲ್ಲೂ ಸದ್ದು ಮಾಡುತ್ತಿದೆ ʻಬನಾರಸ್ʼ

ರೋಮ್ಯಾನ್ಸ್ ಕಥಾ ಹಂದರದ ಈ ಚಿತ್ರವೀಗ ಕುತೂಹಲ ಹುಟ್ಟುಹಾಕಿದೆ.

Team Udayavani, Oct 8, 2022, 11:36 AM IST

ಹಾಡು.. ಟ್ರೇಲರ್ ಬಳಿಕ.. ಇದೀಗ ವಿತರಣೆಯಲ್ಲೂ ಸದ್ದು ಮಾಡುತ್ತಿದೆ ʻಬನಾರಸ್ʼ

ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಗೆ ಸಿದ್ಧವಾಗಿರುವ ಬನಾರಸ್ ಸಿನಿಮಾ ಸದ್ದು ಇದೀಗ ಭರ್ಜರಿಯಾಗತೊಡಗಿದೆ. ಚಿತ್ರದ ಹಾಡು, ಟ್ರೇಲರ್ ಮೂಲಕ ಕುತೂಹಲ ಹುಟ್ಟು ಹಾಕಿರುವ ಜಯತೀರ್ಥ ನಿರ್ದೇಶನದ ಬನಾರಸ್ ಚಿತ್ರ ವಿತರಣೆಯಲ್ಲೂ ಸದ್ದು ಮಾಡಿದೆ.

ಇದನ್ನೂ ಓದಿ:ನಾಳೆ ಅಪ್ಪು ಡ್ರೀಮ್ ಪ್ರೊಜೆಕ್ಟ್ ‘ಗಂಧದ ಗುಡಿ’ಯ ಟ್ರೇಲರ್ ಬಿಡುಗಡೆ

ಸದ್ಯ ಗಾಂಧಿನನಗರದ ಗಲ್ಲಿ ಗಲ್ಲಿಯಲ್ಲಿಯೂ ಬನಾರಸ್ ಸಿನಿಮಾದ ಓಪನಿಂಗ್ ಗಾಗಿ ಕಾಯುತ್ತಿರುವ ಮನಸ್ಸುಗಳಿದ್ದಾವೆ. ಝೈದ್ ಖಾನ್ ನಟನಾಗಿ ಎಂಟ್ರಿ ಕೊಡುತ್ತಿರುವ ಈ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗತೊಡಗಿದೆ.

ಗಂಧದ ಗುಡಿಯಲ್ಲಿ ಡಿ ಬೀಟ್ಸ್ ಅಂದ್ರೇನೆ ಎದೆಯೊಳಗೆ ಬೀಟ್ಸ್ ಸದ್ದು ಕೇಳಿಸುತ್ತೆ. ಶೈಲಜಾ ನಾಗ್ ಹಾಗೂ ಬಿ ಸುರೇಶ್ ನೇತೃತ್ವದ ಈ ಸಂಸ್ಥೆ ಕ್ವಾಲಿಟಿ ಅಂಡ್ ಕಂಟೆಂಟ್ ಇರುವಂತ ಸಿನಿಮಾಗಳನ್ನೇ ಇಷ್ಟು ವರ್ಷ  ವಿತರಣೆ ಮಾಡಿಕೊಂಡು ಬಂದಿದೆ. ಇದೀಗ ಬನಾರಸ್ ಸಿನಿಮಾವನ್ನು ವಿಶಾಲ ಕರ್ನಾಟಕಕ್ಕೆ ವಿತರಿಸುವ ಜವಾಬ್ದಾರಿಯನ್ನು ತನ್ನ ಹೆಗಲಿಗೆ ಹಾಕಿಕೊಂಡಿದೆ.

ಮೊದಲು ಹಾಡಿನ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದ ಬನಾರಸ್, ಬಳಿಕ ಟ್ರೇಲರ್ ರಿಲೀಸ್ ಮಾಡಿ ಸಿನಿ ಪ್ರೇಮಿಗಳ ಹುಬ್ಬೇರಿಸುವಂತೆ ಮಾಡಿತ್ತು. ಮಾಯಗಂಗೆ ಹಾಡನ್ನು ಈಗಲೂ ಗುನುಗುತ್ತಲೇ ಇದ್ದಾರೆ ಜನ. ನವೆಂಬರ್ 4ಕ್ಕೆ ತೆರೆಗೆ ಬರುವುದಕ್ಕೆ ತಯಾರಾಗಿರುವ ಬನಾರಸ್ ಸಿನಿಮಾವನ್ನು ಜಯತೀರ್ಥ ನಿರ್ದೇಶನ ಮಾಡಿದ್ದು, ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ ಮಾಡಿದ್ದಾರೆ. ಬಹುದೊಡ್ಡ ತಾರಾಗಣ ಹಾಗೂ ರೋಮ್ಯಾನ್ಸ್ ಕಥಾ ಹಂದರದ ಈ ಚಿತ್ರವೀಗ ಕುತೂಹಲ ಹುಟ್ಟುಹಾಕಿದೆ.

ಇದನ್ನೂ ಓದಿ: ಬನಾರಸ್ ಹಕ್ಕು ಪಡೆದ ಕೇರಳದ ಖ್ಯಾತ ವಿತರಣಾ ಸಂಸ್ಥೆ ಮುಲಕುಪ್ಪಡಮ್!

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.