ಅ.12ರಂದು ಕುಷ್ಟಗಿಗೆ ಸಿಎಂ: ರಾತ್ರೋರಾತ್ರಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆಗೆ ತೇಪೆ ಕಾರ್ಯ


Team Udayavani, Oct 9, 2022, 8:05 AM IST

ಅ.12ರಂದು ಕುಷ್ಟಗಿಗೆ ಸಿಎಂ: ರಾತ್ರೋರಾತ್ರಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆಗೆ ತೇಪೆ ಕಾರ್ಯ

ಕುಷ್ಟಗಿ :ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆಯ ಅಭಿವೃದ್ದಿಯ ಬಗ್ಗೆ ಸಾರ್ವಜನಿಕರು ಎಷ್ಟೇ ಬೊಬ್ಬೆಯಿಟ್ಟರೂ ರಸ್ತೆ ಅಭಿವೃದ್ಧಿ ಏನೂ ಮಾಡದ ಲೋಕೋಪಯೋಗಿ ಇಲಾಖೆ… ಇದೀಗ ರಾತ್ರೋರಾತ್ರಿ ರಸ್ತೆಯ ತೇಪೆ ಕೆಲಸ (ಪ್ಯಾಚ್ ವರ್ಕ) ಮುಂದಾಗಿದೆ.

ಇದೇ ಅ.12 ರಂದು ಜನೋತ್ಸವ ಕಾರ್ಯಕ್ರಮಕ್ಕೆ ಕುಷ್ಟಗಿಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುವ ಹಿನ್ನೆಲೆಯಲ್ಲಿ ಲೋಕಪಯೋಗಿ ಇಲಾಖೆ ಏಕಾಏಕಿ ರಸ್ತೆ ಅಭಿವೃದ್ಧಿಗೆ ಮುಂದಾಗಿರುವ ಇಲಾಖೆಯ ನಿಲುವಿಗೆ ಸಾರ್ವಜನಿಕರ ಕೋಪ ನೆತ್ತಿಗೇರಿದೆ.

ಕಳೆದ ನಾಲ್ಕಾರು ವರ್ಷಗಳ ಹಿಂದಿನಿಂದ ಸಿಂದನೂರು- ಹೆಮ್ಮಡಗ ರಾಜ್ಯ ಹೆದ್ದಾರಿ ಪಟ್ಟಣದ ಬಸವೇಶ್ವರ ವೃತ್ತ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ಮುಂದೆ ಹದಗೆಟ್ಟು ಹಾಳಾಗಿ, ಹಳ್ಳ ಹಿಡಿದಿತ್ತು. ಈ ರಸ್ತೆಯಲ್ಲಿ ಪಾದಚಾರಿಗಳು, ಬೈಕ ಸವಾರ, ವಾಹನ ಸವಾರರು ತೊಂದರೆ ಅನುಭವಿಸಿರುವುದು ಅಷ್ಟಿಷ್ಟಲ್ಲ. ರಸ್ತೆಯ ಅಭಿವೃದ್ಧಿಯ ಬಗ್ಗೆ ಸದರಿ ರಸ್ತೆಗೆ ಡಿವೈಡರ್ ಅಳವಡಿಸುವ ಬಗ್ಗೆ ಸಾಕಷ್ಟು ಹೋರಾಟಗಳಾಗಿವೆ. ಆಗ ಕಿಂಚಿತ್ತು ರಸ್ತೆಯ ಅಭಿವೃದ್ಧಿ ಯ ಬಗ್ಗೆ ತಲೆಕೆಡಿಸಿಕೊಳ್ಳದ ಲೋಕೋಪಯೋಗಿ ಪಟ್ಟಣದ ರಸ್ತೆ ನಮಗೆ ಸಂಬಂಧಿಸಿಲ್ಲ ಹೇಳುತ್ತಲೇ ಸಾರ್ವಜನಿಕರನ್ನು ಇದೀಗ ಯಾಮಾರಿಸಿದೆ.

ಅ.12 ರಂದು ಸಿಎಂ ಬಸವರಾಜ ಬೊಮ್ಮಾಯಿ ಬರುವ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಯನ್ನು ನಿದ್ದೆಗೆಟ್ಟು ರಸ್ತೆಯ ಗುಂಡಿ ಮುಚ್ಚಿ ಡಾಂಬರೀಕರಣ ಕೆಲಸ ಶನಿವಾರ ಅಹೋರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯ ಈ ಡೋಂಗಿ ನಿಲುವಿಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತಡರಾತ್ರಿ ಕಾಮಗಾರಿಯನ್ನು ತಡೆದು ಪ್ರತಿಭಟಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಹಾಗೂ ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಸಮಜಾಯಿಷಿಗೆ ಪ್ರಯತ್ನಿಸಿದರೂ ಜಗ್ಗದೇ ಇದ್ದಾಗ ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ಪಿಎಸೈ ಮೌನೇಶ ರಾಠೋಡ್ ಮದ್ಯೆ ಪ್ರವೇಶಿಸಿ ಕೆಲವು ಯುವಕರನ್ನು ವಶಕ್ಕೆ ತೆಗೆದುಕೊಳ್ಳುವ ಹೈಡ್ರಾಮ ನಡೆಯಿತು. ನಂತರ ಪೊಲೀಸ ಬಂದೋಬಸ್ತಿನಲ್ಲಿ ಅಹೋರಾತ್ರಿ ಕಾಮಗಾರಿ ನಡೆಯಿತು. ಈ ರಸ್ತೆಯ ಅವಸ್ಥೆಯ ಬಗ್ಗೆ ಕಳೆ ಅ.6 ರಂದು ಉದಯವಾಣಿ ಪತ್ರಿಕೆ ಸಿಎಂ ಕೃಪೆಯಿಂದ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ದಿ ಹೊಂದುವುದೇ? ವರದಿ ಉಲ್ಲೇಖನೀಯವಾಗಿದೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.