ಪ್ಯಾನ್ ಇಂಡಿಯಾ ಆದ ʼಕಾಂತಾರʼ: ಹಿಂದಿ, ತೆಲುಗಿನ ಟ್ರೇಲರ್ ಔಟ್
Team Udayavani, Oct 9, 2022, 11:46 AM IST
ಬೆಂಗಳೂರು: ರಿಷಬ್ ಶೆಟ್ಟಿ ಅವರ ʼಕಾಂತಾರʼ ಹವಾ ಇನ್ನೂ ಕಮ್ಮಿಯಾಗಿಲ್ಲ. ವಿಶ್ವದೆಲ್ಲೆಡೆ ಸಿನಿಮಾದ ಬಗ್ಗೆ ಸಿಗುತ್ತಿರುವ ರೆಸ್ಪಾನ್ಸ್ ನಿಂದ ಚಿತ್ರವನ್ನು ಇತರ ಭಾಷೆಯಲ್ಲಿ ಡಬ್ ಮಾಡಿ ರಿಲೀಸ್ ಮಾಡಲು ಚಿತ್ರ ತಂಡ ನಿರ್ಧರಿಸಿದ್ದು, ಮೊದಲ ಹಂತವಾಗಿ ಪೋಸ್ಟರ್ , ಟ್ರೇಲರ್ ಗಳು ರಿಲೀಸ್ ಆಗಿವೆ.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ʼಕಾಂತಾರʼ ತುಳುನಾಡಿನ ಆಚರಣೆ, ಅರಣ್ಯಕ್ಕೆ ಹೊಂದಿಕೊಂಡಿರುವ ಜನರ ನಂಬಿಕೆಯ ಸುತ್ತ ಸಾಗುವ ಚಿತ್ರವಾಗಿದ್ದು, ರಿಷಬ್ ಅಭಿನಯ ಹಾಗೂ ದೃಶ್ಯಗಳಿಂದ ಚಿತ್ರ ಗಮನ ಸೆಳೆಯುತ್ತದೆ.
ಹಿಂದಿ, ತಮಿಳು,ತೆಲುಗು, ಮಲಯಾಳಂ ಭಾಷೆಯಲ್ಲಿ ಚಿತ್ರ ಡಬ್ ಆಗಿ ರಿಲೀಸ್ ಆಗಲಿದ್ದು, ಇದರಲ್ಲಿ ಹಿಂದಿ ಹಾಗೂ ತೆಲುಗು ಭಾಷೆಯ ಟ್ರೇಲರ್ ಈಗಾಗಲೇ ರಿಲೀಸ್ ಆಗಿದೆ. ಹಿಂದಿಯಲ್ಲಿ ಡಬ್ ಆಗಿರುವ ʼಕಾಂತಾರʼ ಅಕ್ಟೋಬರ್ 14 ರಂದು ಥಿಯೇಟರ್ ನಲ್ಲಿ ಬಿಡುಗಡೆ ಆಗಲಿದೆ. ಇನ್ನು ತೆಲುಗಿನಲ್ಲಿ ಚಿತ್ರ ಅಕ್ಟೋಬರ್ 15 ರಂದು ಬಿಡುಗಡೆ ಆಗಲಿದೆ. ಉಳಿದ ಭಾಷೆಯಲ್ಲಿ ಡಬ್ ಆಗಿರುವ ಚಿತ್ರದ ರಿಲೀಸ್ ಡೇಟ್ ಶೀಘ್ರದಲ್ಲಿ ಹೊರ ಬರಲಿದೆ.
ರಿಷಭ್ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್, ಪ್ರಮೋದ್ ಶೆಟ್ಟಿ, ಸ್ವರಾಜ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಅಜನೀಶ್ ಲೋಕನಾಥ್ ಮ್ಯೂಸಿಕ್ , ಅರವಿಂದ್ ಕಶ್ಯಪ್ ಛಾಯಗ್ರಹಣ ಮಾಡಿದ್ದಾರೆ.
View this post on Instagram
View this post on Instagram
View this post on Instagram
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cannes Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು
ಹೃದಯ ಸಂಬಂಧಿ ಕಾಯಿಲೆ: ಬಿಗ್ ಬಾಸ್ ಖ್ಯಾತಿ, ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್ನ ಬಜೆಟ್ಟೇ 835 ಕೋಟಿ ರೂ.
Bollywood: ಜೂನ್ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್ ಭರಾಟೆ
Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್ ʼಬಾರ್ಡರ್ -2ʼ ರಿಲೀಸ್?
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು