ಜನರ ಮನಸ್ಥಿತಿ ಬದಲಾಗಬೇಕಿದೆ: ಮೋಹನ್‌ ಭಾಗವತ್‌

ಹಿಂದುಳಿದವರ ಅಭಿವೃದ್ಧಿಗೆ ಕೇವಲ ಕಾನೂನು ತಂದರೆ ಸಾಲದು

Team Udayavani, Oct 9, 2022, 9:56 PM IST

ಜನರ ಮನಸ್ಥಿತಿ ಬದಲಾಗಬೇಕಿದೆ: ಮೋಹನ್‌ ಭಾಗವತ್‌

ಕಾನ್ಪುರ: ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಕೇವಲ ಕಾನೂನು ತಂದರೆ ಸಾಲದು. ಅವರ ಉನ್ನತಿ ಖಾತ್ರಿಪಡಿಸಿಕೊಳ್ಳಲು ಜನರ ಮನಸ್ಥಿತಿ ಬದಲಾಗಬೇಕಿದೆ ಎಂದು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಪ್ರತಿಪಾದಿಸಿದರು.

ಕಾನ್ಪುರದ ನಾನಾರಾವ್‌ ಪಾರ್ಕ್‌ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ವಾಲ್ಮೀಕಿ ಸಮುದಾಯ ಬಹಳ ಹಿಂದುಳಿದಿದೆ. ಸಮುದಾಯದ ಅಭಿವೃದ್ಧಿಗೆ ಸಂವಿಧಾನದಲ್ಲಿ ನಿಬಂಧನೆಗಳನ್ನು ಮಾಡಲಾಗಿದೆ. ಆದರೆ ಇದಕ್ಕಿಂತ ಮಿಗಿಲಾಗಿ ಜನರಲ್ಲಿ ಒಳಗೊಳ್ಳುವಿಕೆ ಭಾವನೆ ಮೂಡಬೇಕಿದೆ, ಎಂದರು.

ದಲಿತರ ಉದ್ಧಾರಕ್ಕಾಗಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಅನೇಕ ನಿಬಂಧನೆಗಳನ್ನು ತಂದರು. ಇದರಿಂದ ಎಲ್ಲರೊಂದಿಗೆ ಸಮನಾಗಿ ದಲಿತರು ಕೂರಬಹುದು. ಅವರಿಗೆ ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ನೀಡಲಾಗಿದೆ ಎಂದು ಅಂಬೇಡ್ಕರ್‌ ಹೇಳಿದರು. ಆದರೆ ಇದರೊಂದಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಹೆಚ್ಚು ಅರ್ಥಪೂರ್ಣ. ಕೇವಲ ಕಾನೂನುಗಳು ಸಾಲದು. ನಮ್ಮ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕಿದೆ. ಅವರ ಮನಸ್ಥಿತಿಯನ್ನು ಬದಲಿಸಬೇಕಿದೆ, ಎಂದು ಭಾಗವತ್‌ ಪ್ರತಿಪಾದಿಸಿದರು.

ದಲಿತ ಸಮುದಾಯಕ್ಕೆ ಸಾಮಾಜಿಕ ಸ್ವಾತಂತ್ರ್ಯ ದೊರಕಿಸಲು ಹಾಗೂ ಸಾಮಾಜಿಕ ಸಾಮರಸ್ಯ ಮತ್ತು ಒಳಗೊಳ್ಳುವಿಕೆ ಭಾವನೆ ಮೂಡಿಸಲು ಮತ್ತೂಬ್ಬ ಡಾ. ಸಾಹೇಬ್‌(ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ್‌ ಬಲಿರಾಮ್‌ ಹೆಡ್ಗೆವಾರ್) ಶ್ರಮಿಸಿದರು, ಎಂದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.