‌ರಿಷಬ್‌ ಶೆಟ್ಟಿ ʼಕಾಂತಾರʼ ಓಟಿಟಿಯಲ್ಲಿ ಈ ದಿನ ರಿಲೀಸ್?

ʼಕಾಂತಾರʼದ ಕುತೂಹಲವನ್ನು ಕಡೆಯೂವರೆಗೂ ಕುಳಿತು ನೋಡುವಂತೆ ಮಾಡುತ್ತದೆ.

Team Udayavani, Oct 10, 2022, 6:09 PM IST

kantara rishab shetty

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರʼ ಚಿತ್ರ ವಿಶ್ವದೆಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪ್ಯಾನ್‌ ಇಂಡಿಯಾದಲ್ಲಿ ಡಬ್‌ ಆಗಿ ಚಿತ್ರ ಶೀಘ್ರದಲ್ಲಿ ರಿಲೀಸ್‌ ಆಗಲಿದೆ.

ಭಾನುವಾರ ( ಅ.9 ರಂದು) ʼಕಾಂತಾರʼ ಸಿನಿಮಾ ಪ್ಯಾನ್‌ ಇಂಡಿಯಾದಲ್ಲಿ ರಿಲೀಸ್‌ ಆಗಲಿರುವ ಭಾಷೆಗಳಲ್ಲಿ ಪೋಸ್ಟರ್‌ ಹಾಗೂ ಟ್ರೇಲರ್‌ ರಿಲೀಸ್‌ ಮಾಡಿದೆ. ಹಿಂದಿಯಲ್ಲಿ ಡಬ್‌ ಆಗಿರುವ ʼಕಾಂತಾರʼ ಅಕ್ಟೋಬರ್‌ 14 ರಂದು ಥಿಯೇಟರ್‌ ನಲ್ಲಿ ಬಿಡುಗಡೆ ಆಗಲಿದೆ. ಇನ್ನು ತೆಲುಗಿನಲ್ಲಿ ಚಿತ್ರ ಅಕ್ಟೋಬರ್‌ 15 ರಂದು ಬಿಡುಗಡೆ ಆಗಲಿದೆ. ಉಳಿದ ಭಾಷೆಯಲ್ಲಿ ಡಬ್‌ ಆಗಿರುವ ಚಿತ್ರದ ರಿಲೀಸ್‌ ಡೇಟ್‌ ಶೀಘ್ರದಲ್ಲಿ ಹೊರ ಬರಲಿದೆ.

ತುಳುನಾಡಿನ ಆಚಾರ- ವಿಚಾರವನ್ನು ಹೇಳಿರುವ ʼಕಾಂತಾರʼ ದಲ್ಲಿ ರಿಷಬ್‌ ಕ್ಯಾಪ್ಟನ್‌ ಆಫ್‌ ದಿ ಶಿಪ್‌ ಆಗಿ, ಇಡೀ ಚಿತ್ರದಲ್ಲಿ ಪ್ರೇಕ್ಷಕರ ಮನ ಗೆಲ್ಲುತ್ತಾರೆ. ರಿಷಬ್‌ ನಿರ್ದೇಶನ ಹಾಗೂ ನಟನೆ , ಅಜನೀಶ್‌ ಸಂಗೀತ, ಅರವಿಂದ್‌ ಕಶ್ಯಪ್‌ ಕ್ಯಾಮರಾ ವರ್ಕ್‌ ʼಕಾಂತಾರʼದ ಕುತೂಹಲವನ್ನು ಕಡೆಯೂವರೆಗೂ ಕುಳಿತು ನೋಡುವಂತೆ ಮಾಡುತ್ತದೆ.

ಇದೀಗ ಕೆಲ ವರದಿಗಳ ಪ್ರಕಾರ,  ʼಕಾಂತಾರʼ ಓಟಿಟಿಯಲ್ಲಿ ರಿಲೀಸ್‌ ಆಗುವ ಮಾತುಗಳು ಕೇಳಿ ಬಂದಿದೆ. ನವೆಂಬರ್‌ 4ರಂದು ಅಮೆಜಾನ್‌ ಪ್ರೈಮ್‌ ನಲ್ಲಿ ಚಿತ್ರ ಓಟಿಟಿ ಮೂಲಕ ರಿಲೀಸ್‌ ಆಗಲಿದೆ. ಈಗಾಗಲೇ ಸ್ಟಾರ್‌ ಸುವರ್ಣ ಚಾನೆಲ್‌ ಗೆ ಟಿವಿ ರೈಟ್ಸ್ ಮಾರಾಟವಾಗಿದೆ ಎಂದು ಓಟಿಟಿ ಪ್ಲೇ ವರದಿ ಹೇಳಿದೆ.

ಆದರೆ ಇದು ಅಧಿಕೃತವಾಗಿಲ್ಲ. ಹೊಂಬಾಳೆ ಫಿಲ್ಮ್ಸ್‌ ಆಗಲಿ, ಚಿತ್ರತಂಡದಿಂದಾಗಲಿ  ಅಧಿಕೃತವಾಗಿ ಮಾಹಿತಿ ಹೊರ ಬಿದ್ದಿಲ್ಲ. ರಿಷಭ್‌ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್‌ ಕುಮಾರ್‌, ಕಿಶೋರ್‌, ಪ್ರಮೋದ್‌ ಶೆಟ್ಟಿ, ಸ್ವರಾಜ್‌ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.