ಆ್ಯಪಲ್‌ ಏರ್‌ಪಾಡ್ಸ್‌ ಭಾರತದಲ್ಲೇ ನಿರ್ಮಾಣ


Team Udayavani, Oct 11, 2022, 8:15 AM IST

ಆ್ಯಪಲ್‌ ಏರ್‌ಪಾಡ್ಸ್‌ ಭಾರತದಲ್ಲೇ ನಿರ್ಮಾಣ

ನವದೆಹಲಿ: ಆ್ಯಪಲ್‌ ಸಂಸ್ಥೆಯ ಏರ್‌ಪಾಡ್‌ಗಳು ಇನ್ನು ಮುಂದೆ ಭಾರತದಲ್ಲಿಯೇ ನಿರ್ಮಾಣವಾಗಲಿವೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ ಎಂದು “ಸಿಎನ್‌ಬಿಸಿ ಟಿವಿ18′ ವರದಿ ಮಾಡಿದೆ.

ಸಂಸ್ಥೆಯು ಈಗಾಗಲೇ ಐಫೋನ್‌ 13 ಅನ್ನು ಭಾರತದಲ್ಲಿ ಉತ್ಪಾದಿಸುತ್ತಿದೆ. ಕಳೆದ ಐದು ತಿಂಗಳಲ್ಲೇ 1 ಬಿಲಿಯನ್‌ ಡಾಲರ್‌ ಮೌಲ್ಯದ ಫೋನುಗಳನ್ನು ಭಾರತದಿಂದ ರಫ್ತು ಮಾಡಿದೆ. ಇನ್ನು 12 ತಿಂಗಳುಗಳಲ್ಲಿ 2.5 ಬಿಲಿಯನ್‌ ಡಾಲರ್‌ ಮೌಲ್ಯದ ಫೋನು ರಫ್ತು ಮಾಡುವ ಗುರಿಯಿದೆ.

ಈಗ ಏರ್‌ ಡಾಪ್‌ ಗಳನ್ನೂ ಭಾರತದಲ್ಲೇ ನಿರ್ಮಿಸಲಾಗುವುದು ಎಂದು ತಿಳಿಸಲಾಗಿದೆ. ಐಫೋನ್‌ 14 ಅನ್ನೂ ಭಾರತದಲ್ಲಿ ನಿರ್ಮಿಸುವ ಪ್ರಸ್ತಾಪವನ್ನು ಸಂಸ್ಥೆ ಕೆಲ ದಿನಗಳ ಹಿಂದೆ ಮಾಡಿತ್ತು.

ಟಾಪ್ ನ್ಯೂಸ್

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.