ಕೊಳ್ಳೇಗಾಲ: ನಾಲೆಗೆ ಜೆಸಿಬಿ ಉರುಳಿ ಚಾಲಕ ದುರ್ಮರಣ
Team Udayavani, Oct 11, 2022, 6:16 PM IST
ಕೊಳ್ಳೇಗಾಲ: ಆಕಸ್ಮಿಕವಾಗಿ ನಾಲೆಗೆ ಜೆಸಿಬಿ ವಾಹನ ಉರುಳಿದ ಪರಿಣಾಮ ಸ್ಥಳದಲ್ಲೇ ಚಾಲಕ ಮೃತಪಟ್ಟ ದುರ್ಘಟನೆ ತಾಲೂಕಿನ ಉಗನೆ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.
ತಾಲೂಕಿನ ಪಾಳ್ಯ ಗ್ರಾಮದ ಮಹಾದೇವಶೆಟ್ಟಿ ಅವರ ಪುತ್ರ ಸುನಿಲ್ (24) ಆಕಸ್ಮಿಕವಾಗಿ ಜೆಸಿಬಿ ವಾಹನದೊಂದಿಗೆ ನಾಲೆಯ ಪ್ರಪಾತಕ್ಕೆ ಬಿದ್ದು ಸಾವನಪ್ಪಿದ ಚಾಲಕನಾಗಿದ್ದನೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಮಂಜುನಾಥ ಮತ್ತು ಸಿಬಂದಿಗಳಾದ ವಿರೇಂದ್ರ, ಚಂದ್ರು ಭೇಟಿ ನೀಡಿ ಸ್ಥಳ ಪರಿಶೀಲನೆಯ ಬಳಿಕ ಅಗ್ನಿ ಶಾಮಕ ದಳದ ಸಿಬಂದಿ ಸಹಾಯದಿಂದ ಮೃತ ದೇಹವನ್ನು ಹೊರ ತೆಗೆದು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.
ಪುಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ