ಪಾಕಿಸ್ತಾನದಲ್ಲಿ ಹಿಂದೂ ಸಮುದಾಯದ ಬಾಲಕಿಯ ಕಿಡ್ನ್ಯಾಪ್‌

15 ದಿನಗಳಲ್ಲಿ ಇದು ನಾಲ್ಕನೇ ಘಟನೆ

Team Udayavani, Oct 12, 2022, 7:25 AM IST

ಪಾಕಿಸ್ತಾನದಲ್ಲಿ ಹಿಂದೂ ಸಮುದಾಯದ ಬಾಲಕಿಯ ಕಿಡ್ನ್ಯಾಪ್‌

ಇಸ್ಲಾಮಾಬಾದ್‌: ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದ ರಾಜಧಾನಿ ಹೈದರಾಬಾದ್‌ನಲ್ಲಿ ಹಿಂದೂ ಸಮುದಾಯದ ಯುವತಿಯನ್ನು ಅಪಹರಿಸಲಾಗಿದೆ.

15 ದಿನಗಳ ಅವಧಿಯಲ್ಲಿ ಇದು 4ನೇ ಘಟನೆ. ಪುತ್ರಿ ಮನೆಗೆ ವಾಪಸಾಗುತ್ತಿದ್ದಾಗ ಕಿಡಿಗೇಡಿಗಳು ಅಪಹರಿಸಿದ್ದಾರೆ ಎಂದು ಆಕೆಯ ತಂದೆ ಚಂದ್ರ ಮೆಹ್ರಾಜ್‌ ಹೇಳಿದ್ದಾರೆ. ಪೊಲೀಸರಿಗೆ ದೂರು ಸಲ್ಲಿಸಲಾಗಿದ್ದು, ಇದುವರೆಗೆ ಆಕೆಯ ಬಗ್ಗೆ ಸುಳಿವು ಸಿಕ್ಕಿಲ್ಲ.

ಸೆ.24ರಂದು ಸಿಂಧ್‌ ಪ್ರಾಂತ್ಯದ ಮಿರ್‌ಪುರ್‌ಕಾಶ್‌ನಲ್ಲಿ 14ರ ಬಾಲಕಿಯನ್ನು ಅಪಹರಿಸಲಾಗಿತ್ತು. ಮತ್ತೊಂದು ಪ್ರಕರಣದಲ್ಲಿ ರವಿ ಕುರ್ಮಿ ಎಂಬಾತನ ಪತ್ನಿಯನ್ನು ಅಪಹರಿಸಿ ಬಲವಂತವಾಗಿ ಮತಾಂತರಗೊಳಿಸಿ, ಮುಸ್ಲಿಂ ಸಮುದಾಯದ ವ್ಯಕ್ತಿಗೆ ಮದುವೆ ಮಾಡಿಸಲಾಗಿತ್ತು. ಪೊಲೀಸರ ಪ್ರಕಾರ ರವಿ ಕುರ್ಮಿಯ ಪತ್ನಿಯೇ ಸ್ವಇಚ್ಛೆಯಿಂದ ಮತಾಂತರಗೊಂಡಿದ್ದಾಳೆ.

ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಪಾಕಿಸ್ತಾನದ ಸಂಸತ್‌ನಲ್ಲಿ ಮಂಡಿಸಲು ಉದ್ದೇಶಿಸಿದ್ದ ಬಲವಂತದ ಮತಾಂತರ ವಿಧೇಯಕಕ್ಕೆ ಅಲ್ಲಿನ ಸಂಸತ್‌ ಸಮಿತಿ ಆಕ್ಷೇಪಿಸಿ, ತಿರಸ್ಕರಿಸಿತ್ತು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.