ವಿದ್ಯಾವಂತರ ಜಿಲ್ಲೆಯಲ್ಲೂ ಬಾಲ್ಯ ವಿವಾಹ ! 5 ವರ್ಷಗಳಲ್ಲಿ 12 ಬಾಲ್ಯವಿವಾಹ !

96 ಪ್ರಕರಣ ಪತ್ತೆ; 84 ವಿವಾಹಕ್ಕೆ ತಡೆ

Team Udayavani, Oct 12, 2022, 7:10 AM IST

ವಿದ್ಯಾವಂತರ ಜಿಲ್ಲೆಯಲ್ಲೂ ಬಾಲ್ಯ ವಿವಾಹ ! 5 ವರ್ಷಗಳಲ್ಲಿ 12 ಬಾಲ್ಯವಿವಾಹ !

ಉಡುಪಿ: ವಿದ್ಯಾವಂತ ಜಿಲ್ಲೆ ಗಳೆಂಬ ಅಭಿದಾನಕ್ಕೆ ಒಳಗಾಗಿರುವ ಕರಾವಳಿಯ ಉಭಯ ಜಿಲ್ಲೆಗಳಲ್ಲೂ ಬಾಲ್ಯ ವಿವಾಹಗಳು ನಡೆಯುತ್ತವೆ !

ಸರಕಾರಿ ಅಂಕಿ ಅಂಶಗಳ ಪ್ರಕಾರ 2017-18ರಿಂದ 22ರ ವರೆಗೆ ಎರಡು ಜಿಲ್ಲೆಗಳಲ್ಲಿ 96 ಪ್ರಕರಣಗಳು ಬೆಳಕಿಗೆ ಬಂದಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದ 66 ಪ್ರಕರಣ ಗಳಲ್ಲಿ 57 ಪ್ರಕರಣಗಳನ್ನು ಕೊನೆಯ ಕ್ಷಣ ದಲ್ಲಿ ಪತ್ತೆಹಚ್ಚಿ ತಡೆಯ ಲಾಗಿದೆ. ಉಡುಪಿ ಜಿಲ್ಲೆಯಲ್ಲಿ 30 ಪ್ರಕರಣಗಳ ಪೈಕಿ 27 ಪ್ರಕರಣಗಳಲ್ಲಿ ತಡೆಯಲಾಗಿದೆ. ವಿವಿಧ ಇಲಾಖೆ ಹಾಗೂ ಸಮಾಜದ ಜಾಗೃತಿ ಕಾರ್ಯದ ಮಧ್ಯೆಯೂ ಉಭಯ ಜಿಲ್ಲೆಗಳಲ್ಲಿ 12 ಬಾಲ್ಯ ವಿವಾಹ ನಡೆದಿದ್ದು, ಎಫ್ಐಆರ್‌ಗಳು ಆಗಿವೆ.

58 ಸಾವಿರ ಅಧಿಕಾರಿಗಳು
ಬಾಲ್ಯ ವಿವಾಹ ತಡೆಗೆ ರಾಜ್ಯ, ಜಿಲ್ಲೆ, ತಾಲೂಕು, ಗ್ರಾ.ಪಂ. ವ್ಯಾಪ್ತಿಯಲ್ಲಿ 58 ಸಾವಿರ ಅಧಿಕಾರಿ ಗಳನ್ನು ಬಾಲ್ಯ ವಿವಾಹ ನಿಷೇಧ ಅಧಿ ಕಾರಿಗಳೆಂದು ಸರಕಾರ  ಗುರು ತಿಸಿದೆ. ಇದರಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಪೊಲೀಸ್‌ ಇಲಾಖೆ ಸಹಿತ 10 ಇಲಾಖೆಯ ಅಧಿಕಾರಿಗಳಿಗೆ ಹೊಣೆ ವಹಿಸಲಾಗಿದೆ. ಸಾಮಾಜಿಕ ಜಾಲತಾಣಗಳು,ಬೀದಿ ನಾಟಕ ಮತ್ತು ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಸಂಬಂಧಪಟ್ಟ ಇಲಾಖೆಗೆ ಅಥವಾ ಹತ್ತಿರುವ ಪೊಲೀಸ್‌ ಠಾಣೆಗೆ ದೂರು ನೀಡಿದರೆ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ.

ಶಿಕ್ಷಣಕ್ಕೆ ಕುಂದು
ಹಲವೆಡೆ ಹೆಣ್ಣು ಮಕ್ಕಳಿಗೆ 16-17 ವರ್ಷಕ್ಕೆ ಮದುವೆ ಮಾಡುತ್ತಾರೆ. ಅನೇಕರು ಆರ್ಥಿಕ, ಕೌಟುಂಬಿಕ ಕಾರಣದಿಂದಲೂ ಹೆಣ್ಣು ಮಕ್ಕಳಿಗೆ ಬೇಗ ಮದುವೆ ಮಾಡು ತ್ತಾರೆ. ಇದರಿಂದ ಅವರು ಶಿಕ್ಷಣದ ಅವಕಾಶದಿಂದ ವಂಚಿತ ರಾಗು ತ್ತಾರೆ. ಸಣ್ಣ ವಯಸ್ಸಿನಲ್ಲಿ ಹೊಣೆ ಯೊಂದಿಗೆ ಶೋಷಣೆಯೂ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಇದನ್ನು ತಡೆಯಬೇಕಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿ ಯೊಬ್ಬರು.

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.