ಬುಧವಾರದ ರಾಶಿ ಫಲ : ಈ ರಾಶಿಯವರು ಹಣಕಾಸಿನ ವ್ಯವಹಾರದ ಮೇಲೆ ಹೆಚ್ಚು ನಿಗಾ ವಹಿಸಿ


Team Udayavani, Oct 12, 2022, 7:21 AM IST

ಬುಧವಾರದ ರಾಶಿ ಫಲ : ಈ ರಾಶಿಯವರು ಹಣಕಾಸಿನ ವ್ಯವಹಾರದ ಮೇಲೆ ಹೆಚ್ಚು ನಿಗಾ ವಹಿಸಿ

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಾತೃ ಸಮಾನರಿಂದ ಪ್ರೋತ್ಸಾಹ. ಜವಾಬ್ದಾರಿಯುತ ಕಾರ್ಯಪ್ರವೃತ್ತಿಯಿಂದ ಕುಟುಂಬದಲ್ಲಿ ಮನ್ನಣೆ. ನಿರೀಕ್ಷಿಸಿದಷ್ಟು ಧನ ಸಂಪತ್ತು ಲಭಿಸಿದ್ದರೂ ಮನಃ ತೃಪ್ತಿಗೆ ಕೊರತೆಯಾಗದು.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಅಧಿಕ ಧನ ಸಂಚಯನ. ಬಂಧುಗಳಿಂದ ಕುಟುಂಬವರ್ಗದವರಿಂದ ಪ್ರೋತ್ಸಾಹ. ಮಕ್ಕಳಿಂದ ಶ್ರೇಯ.

ಮಿಥುನ: ಚುರುಕುತನ ಪಟುತ್ವ, ವಿದ್ಯೆ ವಿನಯ ಸಂಪನ್ನತೆಯಿಂದ ದಿನಚರಿ ಆರಂಭ. ಸಮಾಜದಲ್ಲಿ ಸ್ಥಾನಮಾನ ಗೌರವಾದಿ ವೃದ್ಧಿ. ಕೀರ್ತಿ ಪ್ರಾಪ್ತಿ. ಸ್ಥಿರ ಸಂಪತ್ತು ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ: ಮಾತಿನಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಿತ್ರರಿಂದ ನಿರೀಕ್ಷಿತ ಸಹಾಯ ಲಭ್ಯ. ಗುರುಹಿರಿಯರಲ್ಲಿ ಸಮಾದಾನದಿಂದ ವರ್ತಿಸಿ. ಅವರ ಮಾರ್ಗದರ್ಶನ ಸದುಪಯೋಗಿಸಿಕೊಳ್ಳುವುದರಿಂದ ಶ್ರೇಯಸ್ಸು ಲಭ್ಯ.

ಸಿಂಹ: ಆರೋಗ್ಯ ಗಮನಿಸಿ. ಸ್ಥಿರ ಬುದ್ಧಿಯಿಂದ ಕಾರ್ಯ ಪ್ರವೃತ್ತಿ. ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ. ಅಧಿಕ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಕಂಡೀತು.

ಕನ್ಯಾ: ದೂರ ಪ್ರಯಾಣ. ಬಂಧುಮಿತ್ರರ ಮಿಲನ. ಸಂತೋಷ ವೃದ್ಧಿ. ಸಾಂಸಾರಿಕ ಸುಖವೃದ್ಧಿ. ಗೃಹದಲ್ಲಿ ಮನೋರಂಜನೆಯ ವಾತಾವರಣ. ಮಕ್ಕಳಿಂದ ಸುಖ ಸಂತೋಷ ವಾರ್ತೆ. ಆರ್ಥಿಕ ಸುದೃಡತೆ ಇತ್ಯಾದಿ.

ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರುಹಿರಿಯರ ಸೂಕ್ತ ಮಾರ್ಗದರ್ಶನ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯ ಪ್ರವೃತ್ತರಾಗಿ. ದೀರ್ಘ‌ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವುದರಿಂದ ತಿಳಿದು ನಿರ್ಣಯಿಸಿ.

ಧನು: ನಿರೀಕ್ಷಿತ ಸ್ಥಾನ ಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಕೊರತೆಯಾಗದು.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ ತೃಪ್ತಿ. ಅನಿರೀಕ್ಷಿತ ಧನವೃದ್ಧಿ. ಅತೀ ಬುದ್ಧಿವಂತಿಕೆಯಿಂದ ಕೂಡಿದ ಮಾತುಗಳಿಂದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಪರಿಶ್ರಮ ಹಾಗೂ ಸಫ‌ಲತೆ. ವಿದ್ಯಾರ್ಥಿಗಳಿಂದ ಸುವಾರ್ತೆ.

ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರ ಪ್ರಯಾಣ. ಧಾರ್ಮಿಕ ಚಟುವಟಿಕೆಗಲ್ಲಿ ಭಾಗಿಯಾದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಪ್ರಗತಿ. ಸಾಲ ಬಾಧೆ ಕಾಡೀತು.

ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಚನದಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ತೆಗೆದುಕೊಳ್ಳದಿರಿ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.