ಕುಷ್ಟಗಿಗೆ ಸಿಎಂ : ಹೆಲಿಕಾಪ್ಟರ್ ಬದಲಾಗಿ ರಸ್ತೆಯ ಮೂಲಕ ಬರುವ ಸಾಧ್ಯತೆ


Team Udayavani, Oct 12, 2022, 10:46 AM IST

ಕುಷ್ಟಗಿಗೆ ಸಿಎಂ : ಹೆಲಿಕಾಪ್ಟರ್ ಬದಲಾಗಿ ರಸ್ತೆಯ ಮೂಲಕ ಬರುವ ಸಾಧ್ಯತೆ

ಕುಷ್ಟಗಿ : ಪ್ರತಿಕೂಲ ಹವಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೆಲಿಕಾಪ್ಟರ್ ನಲ್ಲಿ ಕುಷ್ಟಗಿಯಲ್ಲಿ ಬಂದಿಳಿಯುವ ಸಾಧ್ಯತೆ ಕಡಿಮೆ ಹಿನ್ನೆಲೆಯಲ್ಲಿ ಹೊಸಪೇಟೆಯಿಂದ ರಸ್ತೆಯ ಮೂಲಕ ಬರುವ ಸಾಧ್ಯತೆ ಇದೆ.

ನಿನ್ನೆ (ಮಂಗಳವಾರ) ಸಿಎಂ ಅವರ ಹೆಲಿಕಾಪ್ಟರ್ ವಿಜಯನಗರ ಜಿಲ್ಲೆ ಹಂಪಿ ಕನ್ನಡ ವಿ.ವಿ.ಯಲ್ಲಿ ಲ್ಯಾಂಡ್ ಆಗಬೇಕಿತ್ತು. ಹೀಗಾಗಿ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಇಳಿದು ರಸ್ತೆ ಮಾರ್ಗದ ಮೂಲಕ ಏರ್ ವೇಸ್ ನಲ್ಲಿ ಇಳಿದು ಕಮಲಾಪುರದ ಈವಲ್ ಹೋಟೆಲ್ ನಲ್ಲಿ ತಂಗಿರುವ ಮಾಹಿತಿ ಇದೆ.

ಕುಷ್ಟಗಿಯಲ್ಲಿಯೂ ಬುಧವಾರ ಬೆಳಗ್ಗೆ ತುಂತುರು ಮಳೆ ಶುರುವಾಗಿದ್ದು ಈ ಮಳೆಗೆ ಅನ್ನಪೂರ್ಣ ದೇವಸ್ಥಾನ ಪಕ್ಕದ ವೇದಿಕೆಯ ಅಕ್ಕ ಪಕ್ಕ ಒದ್ದೆಯಾಗಿದೆ. ಆದಾಗ್ಯೂ ಮಣ್ಣು ತಂದು ಹಾಕಿ ಸರಿ‌ಪಡಿಸುವ ಕಾರ್ಯ ನಡೆದಿದೆ. ಇನ್ನೂ ಸಿಎಂ ಬಂದಿಳಿಯುವ ಹೆಲಿಪ್ಯಾಡ್ ಸ್ಥಳ ಸಹ ಒದ್ದೆಯಾಗಿದ್ದು ರೂಲರ್ ಮೂಲಕ ಗಟ್ಟಿಗೊಳಿಸಲಾಗಿದೆ. ಮಧ್ಯಾಹ್ನದ ವೇಳೆ ಮಳೆ ಬಿಡುವು ನೀಡಿ ಬಿಸಿಲು ಡಳಾಯಿಸಿದರೆ ಮಾತ್ರ ಸಿಎಂ ನಿಗದಿಯಂತೆ ಹೆಲಿಕಾಪ್ಟರ್ ನಲ್ಲಿ ಬಂದಿಳಿಯುವ ಸಾಧ್ಯತೆ ಇದ್ದು ಬುಧವಾರ ಬೆಳಗಿನ ವಾತವರಣ ಮುಂದುವರೆದರೆ ಸಿಎಂ ಬೊಮ್ಮಾಯಿ ಅವರು ರಸ್ತೆಯ ಮೂಲಕ ಕುಷ್ಟಗಿ ಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಪ್ರತಿಕ್ರಿಯಿಸಿ ಕುಷ್ಟಗಿಯಲ್ಲಿ ಸದ್ಯ ಪ್ರತಿಕೂಲ ಹವಮಾನ ಇದೆ. ಸಿಎಂ ಕುಷ್ಟಗಿಗೆ ಆಗಮನ ಮಧ್ಯಾಹ್ನ 12ಕ್ಕೆ ಖಚಿತ ಮಾಹಿತಿ ದೊರೆಯಲಿದೆ.

ಇದನ್ನೂ ಓದಿ : Updates:ಶಿಕ್ಷಕರ ನೇಮಕಾತಿ ಹಗರಣ-ಬಂಧಿತ ಟಿಎಂಸಿ ಶಾಸಕ ಮಾಣಿಕ್ 14 ದಿನಗಳ ಕಾಲ ED ಕಸ್ಟಡಿಗೆ

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.