ಜ್ಞಾನವ್ಯಾಪಿ ಮಸೀದಿ: ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಎಂದರೇನು?


Team Udayavani, Oct 14, 2022, 7:10 AM IST

ಜ್ಞಾನವ್ಯಾಪಿ ಮಸೀದಿ: ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಎಂದರೇನು?

ಜ್ಞಾನವ್ಯಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗದ ಕುರಿತಾಗಿ ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ನಡೆಸಬೇಕು ಎಂಬ ಅರ್ಜಿ ಸಲ್ಲಿಕೆಯಾಗಿದ್ದು, ಇಂದು (ಅ. 14) ವಾರಾಣಸಿ ಜಿಲ್ಲಾ ಕೋರ್ಟ್‌ ತೀರ್ಪು ನೀಡಲಿದೆ. ಹಾಗಾದರೆ ಈ ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಎಂದರೇನು?  ಇದನ್ನು ಏಕೆ ನಡೆಸಲಾಗುತ್ತದೆ? ಇಲ್ಲಿದೆ ಮಾಹಿತಿ…

ಕಾರ್ಬನ್‌ ಡೇಟಿಂಗ್‌ ಅಂದರೆ…

ಪುರಾತನ ವಸ್ತುವೊಂದು ಪತ್ತೆಯಾದಾಗ, ಅದು ಯಾವ ಕಾಲದ್ದು ಎಂಬುದನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಪುರಾತತ್ವ ಇಲಾಖೆ ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ನಡೆಸುತ್ತದೆ. ಇದನ್ನು ಕೇವಲ ವಸ್ತುಗಳ ಮೇಲಷ್ಟೇ ಬಳಕೆ ಮಾಡುವುದಿಲ್ಲ, ಸಸಿಗಳು, ಸತ್ತ ಪ್ರಾಣಿಗಳು ಅಥವಾ ಅಸ್ಥಿಪಂಜರದ ಪಳೆಯುಳಿಕೆಗಳ ಮೇಲೂ ಪ್ರಯೋಗಿಸಲಾಗುತ್ತದೆ. ಅಂದರೆ ವಿಜ್ಞಾನಿಗಳು ವಸ್ತು ಅಥವಾ ಇನ್ನಿತರ ವಸ್ತುಗಳ ಮೇಲೆ ರೇಡಿಯೋ ಆಕ್ಟೀವ್‌ ಕಾರ್ಬನ್‌ ಡೇಟಿಂಗ್‌ ಪ್ರಯೋಗಿಸಿ ದಾಗ, ಅದರಲ್ಲಿ ಕಾರ್ಬನ್‌ 14 ಯಾವಾಗ, ಎಷ್ಟು ಪ್ರಮಾಣದಲ್ಲಿ ಇತ್ತು ಎಂಬುದು ಗೊತ್ತಾಗುತ್ತದೆ.

ಜಾಗತಿಕವಾಗಿ ಬಳಕೆ  :

ಈ ಕಾರ್ಬನ್‌ ಡೇಟಿಂಗ್‌ ಅನ್ನು ಜಗತ್ತಿನಾದ್ಯಂತ ಎಲ್ಲ ಪುರಾತತ್ವ ಇಲಾಖೆ ಸಂಶೋಧಕರು ಸೇರಿದಂತೆ ಇತರ ಇತಿಹಾಸ ತಜ್ಞರು ಬಳಕೆ ಮಾಡುತ್ತಾರೆ. ಆದರೆ ಭೂಗರ್ಭ ಶಾಸ್ತ್ರಜ್ಞರು ಮಾತ್ರ ಈ ವಿಧಾನವನ್ನು ಕಲ್ಲುಗಳ ಜೀವಿತಾವಧಿ ಕಂಡುಹಿಡಿಯಲು ಬಳಕೆ ಮಾಡಲ್ಲ. ಏಕೆಂದರೆ ಕಾರ್ಬನ್‌ ಡೇಟಿಂಗ್‌ 50 ಸಾವಿರ ವರ್ಷಗಳಿಂದ ಈಚಿಗಿನ ಕಲ್ಲುಗಳ ಜೀವಿತಾವಧಿ ಬಗ್ಗೆ ಹೇಳುತ್ತದೆ.

ಹೇಗೆ ಕಂಡು ಹಿಡಿಯಲಾಗುತ್ತದೆ?  :

ಇಂಗಾಲದ ಹೊರತಾಗಿ, ಪೊಟ್ಯಾಸಿ ಯಮ್‌ -40 ಸಹ ವಿಕಿರಣಶೀಲ ಕಾಲನಿರ್ಣಯಕ್ಕಾಗಿ ವಿಶ್ಲೇಷಿಸಬಹು ದಾದ ಒಂದು ಧಾತುವಾಗಿದೆ. ಪೊಟ್ಯಾಸಿ ಯಮ್‌ -40 ಅರ್ಧಾಯುಷ್ಯ 1.3 ಬಿಲಿಯನ್‌ ವರ್ಷಗಳಷ್ಟಿದೆ, ಅದೇ ರೀತಿ, ಯುರೇನಿಯಂ -235  704 ಮಿಲಿಯನ್‌ ವರ್ಷಗಳ ಅರ್ಧಾಯುಷ್ಯವನ್ನು ಹೊಂದಿದೆ ಮತ್ತು 14 ಬಿಲಿಯನ್‌ ವರ್ಷಗಳ ಅರ್ಧಾಯುಷ್ಯವನ್ನು ಹೊಂದಿರುವ ಥೋರಿಯಂ -232 ಅನ್ನು ಬಂಡೆಗಳಂತಹ ಭೂವೈಜ್ಞಾನಿಕ ವಸ್ತುಗಳ ವಯಸ್ಸನ್ನು ಅಂದಾಜು ಮಾಡಲು ಸಹ ಬಳಸಲಾಗುತ್ತದೆ.

ಕಾರ್ಬನ್‌ 14 ಅಂದರೇನು? :

ಎಲ್ಲ ಜೀವಿಗಳು ಸೂರ್ಯನಿಂದ ಭೂಮಿಯ ವಾತಾವರಣದ ಮೂಲಕ ಬರುವ ಕಾಸ್ಮಿಕ್‌ ಕಿರಣಗಳನ್ನು ಎದುರಿಸುತ್ತವೆ. ಈ ಕಾಸ್ಮಿಕ್‌ ಕಿರಣಗಳಲ್ಲಿ ಕೆಲವು ವಾತಾವರಣದಲ್ಲಿನ ಪರಮಾಣುವಿಗೆ ಢಿಕ್ಕಿ ಹೊಡೆಯುತ್ತವೆ. ನಾವು ಹೀರಿಕೊಳ್ಳುವ ಕಾರ್ಬನ್‌ -14 ಪರಮಾಣುಗಳನ್ನು ಹೊಂದಿರುವ ದ್ವಿತೀಯಕ ಕಾಸ್ಮಿಕ್‌ ಕಿರಣವನ್ನು ಸೃಷ್ಟಿಸುತ್ತವೆ. ಕಾರ್ಬನ್‌-14 ವಿಕಿರಣಶೀಲವಾಗಿದ್ದು, ಸುಮಾರು 5,700 ವರ್ಷಗಳ ಅರ್ಧಾಯುಷ್ಯವನ್ನು ಹೊಂದಿದೆ. ಇದು ವಿಕಿರಣಶೀಲ ಮಾದರಿಯ ಪರಮಾಣು ನ್ಯೂಕ್ಲಿಯಸ್‌ಗಳು ಅರ್ಧದಷ್ಟು ಕೊಳೆಯಲು ಬೇಕಾಗುವ ಸಮಯವಾಗಿದೆ. ಕಾರ್ಬನ್‌ -14 ಪರಮಾಣುಗಳು ಆಮ್ಲಜನಕವನ್ನು ಸಂಧಿಸಿದಾಗ, ಅವು ಇಂಗಾಲದ ಡೈಆಕ್ಸೈಡ್‌ ಅನ್ನು ರೂಪಿಸುತ್ತವೆ, ಇದನ್ನು ದ್ಯುತಿಸಂಶ್ಲೇಷಣೆಯ ಮೂಲಕ ಸಸ್ಯಗಳು ಹೀರಿಕೊಳ್ಳುತ್ತವೆ. ಈ ಸಸ್ಯವನ್ನು ನಮ್ಮ ವ್ಯವಸ್ಥೆಗೆ ಕಾರ್ಬನ್‌ -14 ಅನ್ನು ಸೇರಿಸುತ್ತವೆ. ಕಾರ್ಬನ್‌ -14 ಕೊಳೆಯುತ್ತಲೇ ಇದ್ದರೂ ನಮ್ಮ ಕೊನೆಯ ಉಸಿರು ಇರುವವರೆಗೂ ಅವುಗಳನ್ನು ನಿರಂತರವಾಗಿ ಸೇರಿಸಲಾಗುತ್ತಿರುತ್ತದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.