ಉದಯವಾಣಿ ರೇಷ್ಮೆ ಜತೆ ದೀಪಾವಳಿ ಫೋಟೋ ಸ್ಪರ್ಧೆಗೆ ಸಿದ್ಧರಾಗಿ


Team Udayavani, Oct 14, 2022, 6:14 AM IST

ಉದಯವಾಣಿ ರೇಷ್ಮೆ ಜತೆ ದೀಪಾವಳಿ ಫೋಟೋ ಸ್ಪರ್ಧೆಗೆ ಸಿದ್ಧರಾಗಿ

ಮಣಿಪಾಲ: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಈಗಾಗಲೇ ಎಲ್ಲೆಡೆ ತಯಾರಿಗಳು ಆರಂಭವಾಗಿವೆ. ದೀಪಾವಳಿ ಅಂದ ಕೂಡಲೇ ಹೊಸ ಬಟ್ಟೆಯ ಸಂಭ್ರಮ ಎಲ್ಲರ ಮನದಲ್ಲೂ ಮೂಡುತ್ತದೆ. ಈಗಾಗಲೇ ಹೊಸ ಬಟ್ಟೆ ಖರೀದಿ ಎಲ್ಲೆಡೆ ಭರದಿಂದ ಸಾಗುತ್ತಿದೆ.

ಪ್ರತೀ ವರ್ಷದಂತೆ ಈ ಬಾರಿ ಕೂಡ ಉದಯವಾಣಿ ರೇಷ್ಮೆ ಜತೆ ದೀಪಾವಳಿ ಫೋಟೋ ಸ್ಪರ್ಧೆಯನ್ನು ಆಯೋಜಿಸಲಿದೆ. ರೇಷ್ಮೆ ಸೀರೆ-ಉಡುಗೆಗಳನ್ನು ದೀಪಾವಳಿ ಸಂದರ್ಭ ತೊಟ್ಟು ಸಂಭ್ರಮಿಸಿದ ಫೋಟೋಗಳನ್ನು ಕಳುಹಿಸಿ ಬಹುಮಾನ ಗೆಲ್ಲಲು ಅವಕಾಶವಿದೆ.

ರೇಷ್ಮೆಯ ಪ್ರತಿಷ್ಠಿತ ಸ್ಥಾನವನ್ನು ಮತ್ತಷ್ಟು ಉನ್ನತಿಗೇರಿಸುವುದು ಹಾಗೂ ಸಾಂಪ್ರದಾಯಿಕತೆಗೆ ಒತ್ತು ನೀಡುವುದು ಈ ಸ್ಪರ್ಧೆಯ ಉದ್ದೇಶ. ಮನೆ ಮಂದಿ, ಕುಟುಂಬ ಸದಸ್ಯೆಯರು, ಗೆಳತಿಯರು ಹೀಗೆ ಗುಂಪಾಗಿ ಎಲ್ಲರೂ ರೇಷ್ಮೆ ಸೀರೆ ಧರಿಸಿ ದೀಪಾವಳಿ ಆಚರಿಸುವ ಫೋಟೋ ತೆಗೆದು ಕಳುಹಿಸಬಹುದು.

ಕಳೆದ ವರ್ಷ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಜಿಲ್ಲೆಯ ಸಾವಿರಾರು ಮಂದಿ ಇದರಲ್ಲಿ ಭಾಗವಹಿಸಿದ್ದರು. ಈ ಬಾರಿ ಮತ್ತೂಮ್ಮೆ ರೇಷ್ಮೆ ಸೀರೆ ಧರಿಸಿ ಹಬ್ಬವನ್ನು ಸಂಭ್ರಮಿಸಿ, ಅದನ್ನು ಚಿತ್ರದ ಮೂಲಕ ಕಟ್ಟಿಕೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಿ. ಸ್ಪರ್ಧೆಯ ನಿಯಮಾವಳಿಗಳನ್ನು ಶೀಘ್ರವೇ ಪ್ರಕಟಿಸಲಾಗುವುದು.

ಟಾಪ್ ನ್ಯೂಸ್

ks eshwarappa

Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ

6-sslc-result

SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

SSLC Exam Result; Here is the district wise result list

SSLC Exam Result; ಇಲ್ಲಿದೆ ಜಿಲ್ಲಾವಾರು ಫಲಿತಾಂಶ ಪಟ್ಟಿ

5-koratagere

Koratagere: ಹಲಸಿನ ಮರದಿಂದ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ks eshwarappa

Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ

6-sslc-result

SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

SSLC Exam Result; Here is the district wise result list

SSLC Exam Result; ಇಲ್ಲಿದೆ ಜಿಲ್ಲಾವಾರು ಫಲಿತಾಂಶ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.