ಭಾರೀ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಕಾರು: ಚಾಲಕ ಪ್ರಾಣಪಾಯದಿಂದ ಪಾರು
ಮಧ್ಯರಾತ್ರಿಯಲ್ಲಿಯೇ ಸ್ಥಳೀಯರಿಂದ ಚಾಲಕನ ರಕ್ಷಣೆ
Team Udayavani, Oct 14, 2022, 8:57 AM IST
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಲುಕುಂಟೆ ಗ್ರಾಮದ ಕೆರೆ ಭಾರಿ ಮಳೆಯಿಂದ ಸುಮಾರು 18 ವರ್ಷಗಳ ನಂತರ ಕೋಡಿ ಬಿದ್ದಿದೆ.
ಬುಧವಾರ ರಾತ್ರಿ ರಣ ಭೀಕರವಾಗಿ ಸುರಿದ ಭಾರಿ ಮಳೆಗೆ, ಕೋಡಿ ನೀರು ಬಹು ದೊಡ್ಡ ಪ್ರಮಾಣದಲ್ಲಿ ಕೆರೆ ಕೋಡಿಯ ನೀರು ಹರಿದು ಬರುತ್ತಿದೆ. ಇದನ್ನು ಗಮನಿಸದ ಕಾರು ಚಾಲಕ ಬುಧವಾರ ರಾತ್ರಿ ತುಮಕೂರು ಮಾರ್ಗವಾಗಿ ತೋವಿನಕೆರೆ ಬರುತ್ತಿದ್ದು, ಈ ಸಂದರ್ಭ ಕಾರು ಚಾಲಕನ ಸಮೇತ ಕೆರೆಕೋಡಿ ನೀರಲ್ಲಿ ಕೊಚ್ಚಿ ಹೋದ ಘಟನೆ ನಡೆಯಿತು. ಕಾರು ಚಾಲಕನನ್ನು ಸ್ಥಳೀಯರು ತಡರಾತ್ರಿಯಲ್ಲಿಯೇ ರಕ್ಷಣೆ ಮಾಡಿದ್ದಾರೆ.
ಬಳಿಕ ಬೆಳೆಗ್ಗೆ ಸ್ಥಳೀಯರಿಂದ ಜೆ ಸಿ ಬಿ ಯಂತ್ರದ ಮೂಲಕ ಕಾರನ್ನು ಹೊರ ತೆಗೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್ ಭಾಗಿ ಅನುಮಾನ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್ ʼರಾಯನ್ʼ ಬಿಡುಗಡೆಗೆ ಪ್ಲ್ಯಾನ್
AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಯ್ಕೆ