ಪ್ರೊ ಕಬಡ್ಡಿ ಪಂದ್ಯ: ಗುಜರಾತ್‌ ಜೈಂಟ್ಸ್‌ಗೆ ಆಘಾತವಿಕ್ಕಿದ ಜೈಪುರ್‌ ಪಿಂಕ್‌ ಪ್ಯಾಂಥರ್

ದಬಾಂಗ್‌ ಡೆಲ್ಲಿ ಸತತ 4ನೇ ಜಯ

Team Udayavani, Oct 15, 2022, 11:04 PM IST

ಪ್ರೊ ಕಬಡ್ಡಿ ಪಂದ್ಯ: ಗುಜರಾತ್‌ ಜೈಂಟ್ಸ್‌ಗೆ ಆಘಾತವಿಕ್ಕಿದ ಜೈಪುರ್‌ ಪಿಂಕ್‌ ಪ್ಯಾಂಥರ್

ಬೆಂಗಳೂರು: ತೀರಾ ನಿಧಾನ ಗತಿಯ ಆಟಕ್ಕೆ ಸಾಕ್ಷಿಯಾದ ಶನಿವಾರದ ಮೊದಲ ಪ್ರೊ ಕಬಡ್ಡಿ ಪಂದ್ಯದಲ್ಲಿ ಜೈಪುರ್‌ ಪಿಂಕ್‌ ಪ್ಯಾಂಥರ್ 25-18 ಅಂತರದಿಂದ ಗುಜರಾತ್‌ ಜೈಂಟ್ಸ್‌ ತಂಡವನ್ನು ಕೆಡವಿತು.

ವಿರಾಮದ ವೇಳೆ ಜೈಪುರ್‌ 12-9 ಅಂತರದ ಸಣ್ಣ ಮುನ್ನಡೆಯಲ್ಲಿತ್ತು. ಎರಡೂ ತಂಡಗಳು ಡಿಫೆನ್ಸ್‌ಗೆ ಹೆಚ್ಚು ಒತ್ತು ಕೊಟ್ಟವು. ಜೈಪುರ್‌ ಪರ ರೈಡರ್‌ಗಳಾದ ರಾಕೇಶ್‌ ಚೌಧರಿ 5 ಅಂಕ, ಅರ್ಜುನ್‌ ದೇಶ್ವಾಲ್‌ 4 ಅಂಕ ಗಳಿಸಿದರು.
ದ್ವಿತೀಯಾರ್ಧದಲ್ಲಿ ಗುಜರಾತ್‌ ಡಿಫೆನ್ಸ್‌ ವಿಭಾಗದಲ್ಲಿ ತುಸು ಹಿನ್ನಡೆ ಅನುಭವಿಸಿತು. ಹೀಗಾಗಿ ಜೈಪುರದ ಬೆನ್ನು ಹತ್ತಲಾಗಲಿಲ್ಲ. ಇದು 4 ಪಂದ್ಯಗಳಲ್ಲಿ ಗುಜರಾತ್‌ಗೆ ಎದುರಾದ 2ನೇ ಸೋಲು. ಜೈಪುರ್‌ 4 ಪಂದ್ಯಗಳಲ್ಲಿ 3ನೇ ಜಯ ಸಾಧಿಸಿತು.

ಡೆಲ್ಲಿ ಸತತ 4ನೇ ಜಯ: ಇನ್ನೊಂದು ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ 46-26 ಅಂಕಗಳ ಭಾರೀ ಅಂತರದಿಂದ ತೆಲುಗು ಟೈಟಾನ್ಸ್‌ಗೆ ಸೋಲುಣಿಸಿ ಅಜೇಯ ಓಟ ಮುಂದುವರಿಸಿತು. ಇದು ಡೆಲ್ಲಿ ಸಾಧಿಸಿದ ಸತತ 4ನೇ ಗೆಲುವು. ಡೆಲ್ಲಿ ನಾಯಕ ನವೀನ್‌ ಕುಮಾರ್‌ ಸರ್ವಾಧಿಕ 12 ಅಂಕ ಗಳಿಸಿದರು.

 

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.