ಹಲಾಲ್ ಮುಕ್ತ ದೀಪಾವಳಿ: ಪ್ರಮೋದ್ ಮುತಾಲಿಕ್ ಕರೆ
Team Udayavani, Oct 15, 2022, 11:20 PM IST
ಹುಬ್ಬಳ್ಳಿ: ಹಲಾಲ್ ಮುಕ್ತ ದೀಪಾವಳಿ ಆಚರಿಸುವ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಂದ ಹಬ್ಬದ ಸಾಮಗ್ರಿ ಖರೀದಿಸ ಬಾರದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಸ್ಲಿಮರಿಂದ ಹಬ್ಬದ ಸಾಮಗ್ರಿ ಖರೀದಿಸಿ ದರೆ ಅದು ಶಾಸ್ತ್ರೋಕ್ತ ಎನ್ನಿಸುವುದಿಲ್ಲ.
ಇದರೊಂದಿಗೆ ಹಲಾಲ್ ಗುರುತು ಇರುವ ವಸ್ತುಗಳನ್ನು ಕಡೆಗಣಿಸಬೇಕು.
ಈ ಗುರುತಿಗೆ ಸರಕಾರದಿಂದ ಯಾವುದೇ ಮಾನ್ಯತೆ ಇಲ್ಲ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ