ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲೂ ಸಿಕ್ತು ಬನಾರಸ್ ಗೆ ಅಬ್ಬರದ ಪ್ರಚಾರ

ಝೈದ್ ಖಾನ್ ಮತ್ತು ಸೋನಲ್ ಗೆ ಸಂಜಯ್ ಮಿಶ್ರಾ ಸನ್ಮಾನ

Team Udayavani, Oct 18, 2022, 11:35 AM IST

ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲೂ ಸಿಕ್ತು ಬನಾರಸ್ ಗೆ ಅಬ್ಬರದ ಪ್ರಚಾರ

ಚಿತ್ರದ ಕಥೆ, ನಿರ್ದೇಶನ, ಶೂಟಿಂಗ್ ಸ್ಪಾಟ್, ತಾರಾಗಣ, ಹಾಡುಗಳು, ಮೇಕಿಂಗ್, ತಾಂತ್ರಿಕತೆ, ಸಂಕಲನ ಹೀಗೆ ಸಾಕಷ್ಟು ವಿಷಯಗಳಿಂದ ನೋಡಲೇ ಬೇಕಾದ ನಿರೀಕ್ಷಿತ ಸಿನೆಮಾಗಳ ಪಟ್ಟಿಯಲ್ಲಿ ಬನಾರಸ್ ಸೇರಿಕೊಂಡಿದೆ. ಈ ಚಿತ್ರ ಪಂಚ ಭಾಷೆಗಳಲ್ಲೂ ಇದೇ ಕುತೂಹಲವನ್ನ ಕಾಪಾಡಿಕೊಂಡು ಬಂದಿದೆ.

ನವೆಂಬರ್ 4 ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಪಂಚ ಭಾಷೆಗಳಲ್ಲೂ ರಿಲೀಸ್ ಆಗ್ತಿರುವ ಬನಾರಸ್ ಚಿತ್ರತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲೂ ಬನಾರಸ್ ಪ್ರಚಾರಕ್ಕೆ ಇಂಬು ದೊರಕಿದಂತಾಗಿದೆ.

ಹೌದು ಬೇರೆ ಬೇರೆ ರಾಜ್ಯಗಳ ಸುತ್ತಿ, ಧಾರ್ಮಿಕ ಕ್ಷೇತ್ರಗಳಿಗೂ ಭೇಟಿ ಕೊಡುತ್ತಾ ತಮ್ಮ ಸಿನೆಮಾ ಪ್ರಚಾರದಲ್ಲಿ ಮಗ್ನರಾಗಿದ್ದ ಬನಾರಸ್ ಜೋಡಿ ಝೈದ್ ಖಾನ್ ಹಾಗೂ ಸೋನಲ್ ಮೊಂತೆರೋ ಗೆ ಪ್ರಸಿದ್ಧ ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲಿ ಪಾಲ್ಗೊಂಡು ತಮ್ಮ ಸಿನೆಮಾ ಪ್ರಚಾರದೊಂದಿಗೆ , ಬಾಲಿವುಡ್ ಹಿರಿಯ ನಟ ಸಂಜಯ್ ಮಿಶ್ರಾ ರಿಂದ ಸನ್ಮಾನ ಸ್ವೀಕರಿಸುವ ಭಾಗ್ಯ ಒಲಿದು ಬಂದಿದೆ.

ಹೌದು ಪ್ರಚಾರ ಕಾರ್ಯದ ನಿಮಿತ್ತ ವಾರಣಾಸಿಗೆ ಬಂದಿಳಿದ ಬನಾರಸ್ ಜೋಡಿಗೆ, ಇದೇ ಮೊದಲ ಬಾರಿಗೆ ವಾರಣಾಸಿಯಲ್ಲಿ ನಡೆಯುತ್ತಿರುವ ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗಿಯಾಗುವ ಆಹ್ವಾನ ದೊರಕಿತ್ತು. ಜೊತೆಗೆ ಆ ಕಾರ್ಯಕ್ರಮವನ್ನು ಬಾಲಿವುಡ್ ನ ಹಿರಿಯ ನಟ ಸಂಜಯ್ ಮಿಶ್ರಾ ಉದ್ಘಾಟಿಸಿ, ಬಳಿಕ ಅವರೇ ಖುದ್ದಾಗಿ ಬನಾರಸ್ ಜೋಡಿಯನ್ನು ಸನ್ಮಾನಿಸಿದ್ದಾರೆ. ಬಾಲಿವುಡ್ ನಲ್ಲೂ ಈಗಾಗಲೇ ಸದ್ದು ಮಾಡಿರುವ ಬನಾರಸ್ ಗೆ  ಗೆಲುವಾಗಲೆಂದು  ಶುಭ ಹಾರೈಸಿದ್ದಾರೆ. ಸಂಜಯ್ ಮಿಶ್ರಾ ಬಾಲಿವುಡ್ ಚಿತ್ರಗಳಲ್ಲಿ ನಟಿಸಿರುವ ಪ್ರತಿಭಾವಂತ ಹಿರಿಯ ನಟ. ದೂರದರ್ಶನವೂ ಸೇರಿದಂತೆ ಅನೇಕ ಭೂಮಿಕೆಗಳಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಮಿಶ್ರಾ ಬನಾರಸ್ ಬಗ್ಗೆ ಭರವಸೆಯ ಮಾತುಗಳನ್ನಾಡಿರೋದು, ನವನಾಯಕ ಝೈದ್ ಖಾನ್ ಅವರಿಗೆ ಹೊಸಾ ಚೈತನ್ಯ  ನೀಡಿದಂತಾಗಿದೆ.

ಒಂದೊಳ್ಳೆ ಟರ್ನಿಂಗ್ ಅಂಡ್ ಟ್ವಿಸ್ಟ್ ಹೊಂದಿರೋ ಪ್ರೇಮಕಥಾನಕ ಚಿತ್ರವೇ ಈ ಬನಾರಸ್. ಚಿತ್ರಕ್ಕೆ ಜಯತೀರ್ಥ ಆ್ಯಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ಈಗಾಗಲೇ ಮೋಡಿ ಮಾಡಿದ್ದಾಗಿದೆ. ಇನ್ನುಳಿದಂತೆ ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದೊಂದಿಗೆ ಮೂಡಿ ಬಂದಿರುವ ಬನಾರಸ್ ಗೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಹರ್ಷ ನೃತ್ಯ ನಿರ್ದೇಶನ ಹಾಗೂ ವಿಜಯ್ ಮಾಸ್ಟರ್, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ರಘು ನಿಡುವಳ್ಳಿ ಸಂಭಾಷಣೆ ಇರುವ ಚಿತ್ರದ ತಾರಬಳಗ ದೇವರಾಜ್, ಅಚ್ಯುತ ಕುಮಾರ್, ಸುಜಯ್ ಶಾಸ್ತ್ರಿ, ಸ್ವಪ್ನ ರಾಜ್, ಬರ್ಕತ್ ಆಲಿ, ಚಿರಂತ್, ರೋಹಿತ್ ಸೇರಿದಂತೆ ಹಲವು ಕಲಾವಿದರ ಶ್ರಮ ನವೆಂಬರ್ 4 ರಂದು ದೇಶಾದ್ಯಂತ ಸಿನಿಪ್ರಿಯರ ಮುಂದೆ ಅನಾವರಣಗೊಳ್ಳಲಿದೆ.

ಟಾಪ್ ನ್ಯೂಸ್

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.