ಬ್ರಿಟನ್‌ ಅಪರಾಧ ನಿಯಂತ್ರಣಕ್ಕೆ ಮಹೀಂದ್ರಾ ಅಟೋ ಬಳಕೆ

ಅಬರ್ಗವೆನ್ನಿ, ನ್ಯೂಪೋರ್ಟ್‌ ಪೊಲೀಸರ ಕ್ರಮ

Team Udayavani, Oct 19, 2022, 7:45 AM IST

ಬ್ರಿಟನ್‌ ಅಪರಾಧ ನಿಯಂತ್ರಣಕ್ಕೆ ಮಹೀಂದ್ರಾ ಅಟೋ ಬಳಕೆ

ಲಂಡನ್‌: ಸಾಮಾನ್ಯವಾಗಿ ಕಳ್ಳರು, ದರೋಡೆಕಾರರನ್ನು ಹಿಡಿಯಲು ವಿಶ್ವದ ವಿವಿಧ ಭಾಗದ ಪೊಲೀಸರು ಹೈ-ಸ್ಪೀಡ್‌ ಅತ್ಯಾಧುನಿಕ ವಾಹನಗಳನ್ನು ಬಳಸುವುದು ವಾಡಿಕೆ. ಆದರೆ ಬ್ರಿಟನ್‌ ಪೊಲೀಸರು ಅಪರಾಧ ನಿಯಂತ್ರಣಕ್ಕೆ ಮಹೀಂದ್ರ ಎಲೆಕ್ಟ್ರಿಕ್‌ ಆಟೋಗಳನ್ನು ಬಳಸಲು ಮುಂದಾಗಿದ್ದಾರೆ.

ಈಗಾಗಲೇ ಬ್ರಿಟನ್‌ನ ಗ್ವೆಂಟ್‌ ಪೊಲೀಸರು ನಾಲ್ಕು ಎಲೆಕ್ಟ್ರಿಕ್‌ ಆಟೋಗಳನ್ನು ಅಪರಾಧ ನಿಗ್ರಹದ ನಿಟ್ಟಿನಲ್ಲಿ ಬಳಸುತ್ತಿದ್ದಾರೆ.

“ಅಬರ್ಗವೆನ್ನಿ ಮತ್ತು ನ್ಯೂಪೋರ್ಟ್‌ನ ಉದ್ಯಾನಗಳು, ಪ್ರಮುಖ ನಡಿಗೆ ಪಥಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಗಲು ಮತ್ತು ರಾತ್ರಿ ಸಮಯದ ಗಸ್ತಿಗಾಗಿ ಎಲೆಕ್ಟ್ರಿಕ್‌ ಆಟೋಗಳನ್ನು ಬಳಸಲಾಗುತ್ತಿದೆ,’ ಎಂದು ಬ್ರಿಟನ್‌ನ ದಕ್ಷಿಣ ವೇಲ್ಸ್‌ ಪೊಲೀಸರು ಮಾಹಿತಿ ನೀಡಿದ್ದಾರೆ.


ಈ ಕುರಿತು ಟ್ವೀಟ್‌ ಮಾಡಿರುವ ಮಹೀಂದ್ರ ಎಲೆಕ್ಟ್ರಿಕ್‌, “ಭಾರತದಲ್ಲಿ ಪ್ರಯಾಣಿಕರ ಸಂಚಾರಕ್ಕಾಗಿ ದೊಡ್ಡ ಮಟ್ಟದಲ್ಲಿ ಆಟೋಗಳನ್ನು ಬಳಸಲಾಗುತ್ತಿದೆ. ಆದರೆ ಬ್ರಿಟನ್‌ನ ಗ್ವೆಂಟ್‌ ಪೊಲೀಸರು ಅಪರಾಧ ನಿಯಂತ್ರಣದ ನಿಟ್ಟಿನಲ್ಲಿ ಗಸ್ತು ತಿರುಗಲು ಮಹೀಂದ್ರ ಎಲೆಕ್ಟ್ರಿಕ್‌ ಆಟೋಗಳನ್ನು ಬಳಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ,’ ಎಂದು ಹೇಳಿದೆ.

 

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.