ಹುಣಸೂರು: ತಂಬಾಕು ಬೆಳೆಗಾರರ ಪ್ರತಿಭಟನೆ; ಶಾಸಕ ಮಂಜುನಾಥ್ ಹರಾಜು ಮಾರುಕಟ್ಟೆಗೆ ಭೇಟಿ
Team Udayavani, Oct 20, 2022, 12:51 PM IST
ಹುಣಸೂರು: ತಂಬಾಕು ಬೆಳೆಗಾರರೊಂದಿಗೆ ಜನಪ್ರತಿನಿಧಿಗಳಿದ್ದೇವೆ. ಅನ್ಯಾಯವಾಗಲು ಬಿಡುವುದಿಲ್ಲ ಎಂದು ಶಾಸಕ ಎಚ್.ಪಿ. ಮಂಜುನಾಥ್ ಹೇಳಿದರು.
ತಂಬಾಕು ಬೆಲೆ ಕುಸಿತದಿಂದ ಆಕ್ರೋಶಿತರಾದ ರೈತರು ಕಟ್ಟೆಮಳಲವಾಡಿ ಮತ್ತು ಚಿಲ್ಕುಂದದಲ್ಲಿ ತಂಬಾಕು ಹರಾಜು ಬಹಿಷ್ಕರಿಸಿ, ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಕಟ್ಟೆಮಳಲವಾಡಿ ಹರಾಜು ಮಾರುಕಟ್ಟೆಗೆ ಭೇಟಿ ನೀಡಿ ಹರಾಜು ಮಾರುಕಟ್ಟೆ ಸೂಪರಿಡೆಂಟ್ ಹಾಗೂ ರೈತರೊಂದಿಗೆ ಚರ್ಚಿಸಿದ ಸಂದರ್ಭ ಈ ಮಾತುಗಳನ್ನು ಹೇಳಿದರು.
ತಾಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ರೈತರಿಂದ ಮಾಹಿತಿ ಪಡೆದ ನಂತರ ಮಂಡಳಿಯ ಹರಾಜು ಅಧೀಕ್ಷಕ ವೇಣೊಗೋಪಾಲ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಶಾಸಕರು, ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಮಾರುಕಟ್ಟೆಯಲ್ಲಿ ತಾವಿದ್ದು, ರೈತರ ಸಭೆ ನಡೆಸಲಾಗುವುದೆಂಬ ಅಧೀಕ್ಷಕರ ಹೇಳಿಕೆಗೆ ಮೊದಲು ಖರೀದಿ ಕಂಪನಿಯವರು, ರೈತ ಮುಖಂಡರು ಹಾಗೂ ಜನಪ್ರತಿನಿಧಿಗಳನ್ನು ಕರೆದು ಸಮಸ್ಯೆ ಬಗೆಹರಿಸಲು ಮುಂದಾಗಿ. ರೈತರ ಬದುಕಿನೊಂದಿಗೆ ಕಂಪನಿಯವರು ಚೆಲ್ಲಾಟವಾಡುತ್ತಿದ್ದು, ಮಂಡಳಿ ನೆರವಿಗೆ ಬರಬೇಕೆಂದು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ