ಭಾರಿ ಮಳೆಗೆ ಬಸವನಾಡು ತತ್ತರ; ವಿವಿಧೆಡೆ ಜನಜೀವನ ಅಸ್ತವ್ಯಸ್ತ
Team Udayavani, Oct 20, 2022, 2:35 PM IST
ವಿಜಯಪುರ: ಜಿಲ್ಲೆಯ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗೆ ವರುಣನ ಆರ್ಭಟಕ್ಕೆ ವಿವಿಧೆಡೆ ಜನಜೀವನ ತತ್ತರಿಸಿ ಹೋಗಿದೆ.
ಇದನ್ನೂ ಓದಿ :ಅಗ್ನಿ ದುರಂತಗಳಿಂದ ಜನರನ್ನು ರಕ್ಷಿಸುವ ಸಾಮರ್ಥ್ಯ ಹೆಚ್ಚಳ: ಸಿಎಂ ಬೊಮ್ಮಾಯಿ
ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಹಿದ್ದು, ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮಕ್ಕೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಶಾಲೆಯ ಆವರಣಕ್ಕೂ ನುಗ್ಗಿರುವ ಮಳೆ ನೀರು ಮಕ್ಕಳು, ಶಿಕ್ಷಕರನ್ನು ಆತಂಕಕ್ಕೆ ತಳ್ಳಿದೆ.
ಮಳೆ ನೀರಿನ ಅವಾಂತರದಿಂದ ಸಾತಿಹಾಳ ಗ್ರಾಮದ ರಸ್ತೆಗಳೆಲ್ಲಾ ಜಲಾವೃತವಾಗಿದ್ದು, ಕೆಲವು ಮನೆಗಳಿಗೂ ಮಳೆಯ ನೀರು ನುಗ್ಗಿ ಹಾನಿ ಸೃಷ್ಟಿಸಿದೆ. ಇದರಿಂದ ಗಸಾತಿಹಾಳ ಗ್ರಾಮದಲ್ಲಿ ಜನರು ಪರದಾಡುವಂತಾಗಿದ್ದು, ಮತ್ತಷ್ಟು ಮಳೆಯಾದರೆ ಸಂಕಷ್ಟದ ಪರಿಸ್ಥಿತಿ ಹೆಚ್ಚಲಿದೆ ಎಂದು ಗ್ರಾಮಸ್ಥರ ಆತಂಕ ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ