ಹೊಳಲ್ಕೆರೆ: ಭಾರಿ ಮಳೆಗೆ ಹೆದ್ದಾರಿ ಮುಳುಗಡೆ ; ಸಂಚಾರ ಅಸ್ತವ್ಯಸ್ತ
ಮಳೆ ಇಲ್ಲದೆ ಬಣಗುಡುತ್ತಿದ್ದ ಹಳೆಹಳ್ಳಿ ಕೆರೆ ಈ ವರ್ಷ ಭರ್ತಿ
Team Udayavani, Oct 20, 2022, 5:23 PM IST
ಹೊಳಲ್ಕೆರೆ: ತಾಲೂಕಿನ ಚಿತ್ರದುರ್ಗ ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿ ಗಿಲಿಕೆನಹಳ್ಳಿ ಹಳೇಹಳ್ಳಿ ಹತ್ತಿರ ರಾತ್ರಿ ಸುರಿದ ಭಾರಿ ಮಳೆಗೆ ಹೆದ್ದಾರಿಯಲ್ಲಿ ನೀರು ನಿಂತುಕೊಂಡು ಸಂಚಾರಕ್ಕೆ ಸಂಪೂರ್ಣ ತೊಂದರೆ ಆಗಿದೆ.
ಹಲವಾರು ವರ್ಷಗಳಿಂದ ಮಳೆ ಇಲ್ಲದೆ ಬಣಗುಡುತ್ತಿದ್ದ ಹಳೆಹಳ್ಳಿ ಕೆರೆ ಈ ವರ್ಷ ಭರ್ತಿಯಾಗಿದ್ದು ರಾತ್ರಿ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಗೆಲಿಕೆನಹಳ್ಳಿ ಯಿಂದ ಹಳೆಹಳ್ಳಿ ಗೇಟಿನವರೆಗೆ ನೀರು ನಿಂತುಕೊಂಡ ಪರಿಣಾಮ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.
ನಾಗರಿಕರು ಒಂದೆಡೆಯಿಂದ ಮತ್ತೊಂದೆಡೆಗೆ ವಾಹನಗಳಲ್ಲಿ ಸಂಚರಿಸಲು ಸಾಧ್ಯವಾಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು .ಇನ್ನು ಹಲವಾರು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗುವ ಆತಂಕದಿಂದಾಗಿ ವಾಹನ ಸಂಚಾರ ನಿಲ್ಲಿಸಲಾಗಿತ್ತು.
ಸರಕಾರ ಇತ್ತಕಡೆ ಗಮನ ಹರಿಸಬೇಕು, ರಸ್ತೆಯ ಮೇಲಿನ ನೀರನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ