ಇರ್ವಿನ್-ರಜಾ ಬೊಂಬಾಟ್ ಬ್ಯಾಟಿಂಗ್; ಟಿ20 ವಿಶ್ವಕಪ್ ಸೂಪರ್ 12 ಗೆ ಅರ್ಹತೆ ಪಡೆದ ಜಿಂಬಾಬ್ವೆ


Team Udayavani, Oct 21, 2022, 5:03 PM IST

ಇರ್ವಿನ್-ರಜಾ ಬೊಂಬಾಟ್ ಬ್ಯಾಟಿಂಗ್; ಟಿ20 ವಿಶ್ವಕಪ್ ಸೂಪರ್ 12 ಗೆ ಅರ್ಹತೆ ಪಡೆದ ಜಿಂಬಾಬ್ವೆ

ಹೋಬಾರ್ಟ್: ಐಸಿಸಿ ಟಿ20 ವಿಶ್ವಕಪ್ 2022 ಕೂಟದ ಮೊದಲ ಸುತ್ತಿನ ಪಂದ್ಯಗಳು ಮುಗಿದಿದ್ದು, ಜಿಂಬಾಬ್ವೆ ತಂಡವು ಕೊನೆಯ ತಂಡವಾಗಿ ಸೂಪರ್ 12 ಹಂತಕ್ಕೆ ಅರ್ಹತೆ ಪಡೆದಿದೆ.

ಇಂದು ನಡೆದ ಸ್ಕಾಟ್ಲೆಂಡ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಜಿಂಬಾಬ್ವೆಯು ಐದು ವಿಕೆಟ್ ಅಂತರದ ಗೆಲುವು ಸಾಧಿಸಿದೆ. ಗ್ರೂಪ್ ಬಿ ಯಲ್ಲಿ ಅಗ್ರಸ್ಥಾನಿಯಾದ ಜಿಂಬಾಬ್ವೆ ಸೂಪರ್ 12 ಹಂತದಲ್ಲಿ ಭಾರತವಿರುವ ಗುಂಪಿನಲ್ಲಿ ಆಡಲಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಸ್ಕಾಟ್ಲೆಂಡ್ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 132 ರನ್ ಮಾತ್ರ ಗಳಿಸಿತು. ಆರಂಭಿಕ ಆಟಗಾರ ಮುನ್ಸೆ 54 ರನ್, ಮೆಕ್ ಲಾಯ್ಡ್ 25 ರನ್ ಗಳಿಸಿದರು. ಆದರೆ ಸ್ಕಾಟ್ಲೆಂಡ್ ಇನ್ನಿಂಗ್ಸ್ ನಲ್ಲಿ ಒಂದೇ ಒಂದು ಸಿಕ್ಸರ್ ದಾಖಲಾಗಲಿಲ್ಲ. ಜಿಂಬಾಬ್ವೆಯ ಚತಾರ ಮತ್ತು ಎನ್ ಗರ್ವಾ ತಲಾ ಎರಡು ವಿಕೆಟ್ ಕಿತ್ತರು.

ಇದನ್ನೂ ಓದಿ:ಕೈಗಡಿಯಾರಗಳಿಂದ ಮಾಡಿದ ಮಿನಿ ಸ್ಕರ್ಟ್‌, ಕಲ್ಲುಗಳಿಂದ ಬಿಕಿನಿ ಟಾಪ್ – ಉರ್ಫಿ ಹೊಸ ಅವತಾರ

ಗುರಿ ಬೆನ್ನತ್ತಿದ ಜಿಂಬಾಬ್ವೆ ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡಿತು. ಆದರೆ ನಂತರ ಜೊತೆಯಾದ ನಾಯಕ ಇರ್ವಿನ್ ಮತ್ತು ಸಿಕಂದರ್ ರಜಾ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಕ್ರೇಗ್ ಇರ್ವಿನ್ 58 ರನ್ ಗಳಿಸಿದರೆ, ರಜಾ ಕೇವಲ 23 ಎಸೆತಗಳಲ್ಲಿ 40 ರನ್ ಬಾರಿಸಿದರು. ಕೊನೆಗೆ 18.3 ಓವರ್ ಗಳಲ್ಲಿ ಜಿಂಬಾಬ್ವೆ ಐದು ವಿಕೆಟ್ ಕಳೆದುಕೊಂಡು 133 ರನ್ ಗಳಿಸಿ ಜಯ ಸಾಧಿಸಿತು.

ಟಾಪ್ ನ್ಯೂಸ್

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.