ಗಂಡನಿಗಾಗಿ ಕಿಡ್ನಿ ದಾನ ಮಾಡಿದ ಪತ್ನಿ: ಅಪ್ಪ – ಅಮ್ಮನ ಸುಂದರ ಬಾಂಧವ್ಯವನ್ನು ಹಂಚಿಕೊಂಡ ಮಗ
Team Udayavani, Oct 23, 2022, 1:53 PM IST
ನವದೆಹಲಿ: ಜಗತ್ತಿನಲ್ಲಿ ನೂರಾರು ಪ್ರೇಮ ಕಥೆಗಳಿವೆ. ಪರಸ್ಪರ ನಂಬಿಕೆಯಿಂದ, ವಿಶ್ವಾಸದಿಂದ ಬದುಕಿ ಖುಷಿಯಾಗಿರುವುದು ದಾಂಪತ್ಯದ ಗುಟ್ಟು. ಅಪ್ಪ – ಅಮ್ಮನ ಸುಂದರವಾದ ಬಾಂಧವ್ಯದ ಕಥೆಯನ್ನು ಮಗನೊಬ್ಬ ಟ್ವಟಿರ್ ನಲ್ಲಿ ಹಂಚಿಕೊಂಡಿದ್ದಾನೆ.
ಅವರಿಬ್ಬರೂ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಸುಖ- ದು:ಖದಲ್ಲಿ ಭಾಗಿಯಾಗಿ ದಾಂಪತ್ಯ ಜೀವನವನ್ನು ನಡೆಸಿಕೊಂಡು ಬಂದಿದ್ದಾರೆ. ಗಂಡನಿಗೆ ವಯೋಸಹಜ ಅನಾರೋಗ್ಯ ಕಾಡಿದೆ. ಪತ್ನಿ ಇಂಥ ಸಮಯದಲ್ಲೂ ತನ್ನ ಗಂಡನ ಜೊತೆಯೇ ಇದ್ದು, ಆರೈಕೆ, ಒಳಿತಿಗೆ ಹಾರೈಕೆ ಮಾಡುತ್ತಾ ಬಯಸುತ್ತಾ ಬಂದಿದ್ದಾರೆ.
ಟ್ವಟರ್ ನಲ್ಲಿ ಅಪ್ಪ – ಅಮ್ಮನ ಈ ಬಾಂಧವ್ಯವನ್ನು ಮಗನಾದ ಲಿಯೋ ಹಂಚಿಕೊಂಡಿದ್ದಾರೆ. ಅಪ್ಪ 98 ಬಾರಿ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಬೇಕಾಯಿತು. ಅವರೊಂದಿಗೆ ಅಮ್ಮ ದಿನನಿತ್ಯ ವಾರದಲ್ಲಿ 3 ದಿನ 5-6 ಗಂಟೆಗಳ ಕಾಲ ಆಸ್ಪತ್ರೆಯಲ್ಲೇ ಕಾಯುತ್ತಿದ್ದರು. ಆ ಬಳಿಕ ಅಮ್ಮ ಅಪ್ಪನನ್ನು ಉಳಿಸಲು ಅವರ ಕಿಡ್ನಿಯನ್ನು ದಾನ ಮಾಡಿದರು. ಈಗ ಇಬ್ಬರು ಆರೋಗ್ಯವಾಗಿದ್ದಾರೆ. ನನಗೆ ಇದಕ್ಕಿಂತ ಒಳ್ಳೆಯ ಪ್ರೇಮ ಕಥೆ ತಿಳಿದಿಲ್ಲ ಎಂದು ಆಸ್ಪತ್ರೆ ಕೋಣೆಯ ಹೊರ ನೋಟ ಹಾಗೂ ತನ್ನ ಅಪ್ಪ ಅಮ್ಮನ ಸುಂದರವಾದ ನಗುವನ್ನು ಹಂಚಿಕೊಂಡಿದ್ದಾರೆ.
ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗದ್ದು, ಸಾವಿರಕ್ಕೂ ಅಧಿಕ ಮಂದಿ ಲೈಕ್ ಮಾಡಿ, ಇಬ್ಬರ ಪ್ರೀತಿಗೆ ಕಮೆಂಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
Dad had to undergo 98 dialysis sessions and mom waited for 5-6 hours with him 3 days a week in here. Then she donated her kidney to save him and now they are both out of this misery. I dont know of a better love story. pic.twitter.com/LyIEEqVQxC
— Leo (@4eo) October 19, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ
2002 ರಲ್ಲಿ ನಡೆದ ಹತ್ಯೆ ಪ್ರಕರಣ: ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖುಲಾಸೆ
Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ
Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು
Arrested: ಲಿವ್ ಇನ್ ಸಂಗಾತಿ ಆತ್ಮಹತ್ಯೆ; ಐಆರ್ಎಸ್ ಅಧಿಕಾರಿ ಬಂಧನ
MUST WATCH
ಹೊಸ ಸೇರ್ಪಡೆ
KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು
Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್
Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು
ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ
Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ