ನಾಳೆ ಭಾಗಶಃ ಸೂರ್ಯಗ್ರಹಣ; ದೇಶಾದ್ಯಂತ ಗೋಚರ


Team Udayavani, Oct 24, 2022, 6:55 AM IST

ನಾಳೆ ಭಾಗಶಃ ಸೂರ್ಯಗ್ರಹಣ; ದೇಶಾದ್ಯಂತ ಗೋಚರ

ನವದೆಹಲಿ: ನರಕ ಚತುರ್ದಶಿಯ ಮಾರನೇ ದಿನ ಅಂದರೆ ಅ.25ರ ಮಂಗಳವಾರ ಭಾಗಶಃ ಸೂರ್ಯಗ್ರಹಣ ಉಂಟಾಗಲಿದೆ.

ಭಾರತದಲ್ಲಿ ಸಂಜೆ 4.29ರಿಂದ ಆರಂಭವಾಗುವ ಗ್ರಹಣ ಸೂರ್ಯಾಸ್ತದೊಂದಿಗೆ ಅಂದರೆ 5.42ರ ವೇಳೆಗೆ ಮುಗಿಯಲಿದೆ. 5.30ರ ವೇಳೆಗೆ ಗ್ರಹಣವು ಉತ್ತುಂಗಕ್ಕೆ ತಲುಪಲಿದೆ. ಇದು ಪ್ರಸಕ್ತ ವರ್ಷದ ಎರಡನೇ ಸೂರ್ಯಗ್ರಹಣವಾಗಿದೆ.

ಭಾರತದಲ್ಲಿ ಬಹುತೇಕ ಎಲ್ಲ ಭಾಗಗಳಲ್ಲೂ ಭಾಗಶಃ ಸೂರ್ಯಗ್ರಹಣ ಗೋಚರಿಸಲಿದೆ. ಬೆಂಗಳೂರಿನಲ್ಲಿ ಸಂಜೆ 5.12ರಿಂದ 5.56ರವರೆಗೆ ಗ್ರಹಣ ಕಾಣಿಸಲಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣವಿರಲಿದೆ. ಬೆಂಗಳೂರಿನಲ್ಲಿ ಒಟ್ಟು 44 ನಿಮಿಷಗಳ ಕಾಲ ಗೋಚರಿಸಲಿದೆ.

ಭಾರತ ಮಾತ್ರವಲ್ಲದೇ, ಯುರೋಪ್‌, ಮಧ್ಯಪ್ರಾಚ್ಯ, ಆಫ್ರಿಕಾದ ಈಶಾನ್ಯ ಭಾಗಗಳು, ಪಶ್ಚಿಮ ಏಷ್ಯಾ, ಉತ್ತರ ಅಟ್ಲಾಂಟಿಕ್‌ ಸಾಗರ ಮತ್ತು ಉತ್ತರ ಹಿಂದೂ ಮಹಾಸಾಗರ ಪ್ರದೇಶಗಳಲ್ಲೂ ಗ್ರಹಣ ಕಾಣಸಿಗಲಿದೆ. ಯಾವ ಕಾರಣಕ್ಕೂ ಮಂಗಳವಾರದ ಗ್ರಹಣವನ್ನು ಬರಿಗಣ್ಣಿನಲ್ಲಿ ವೀಕ್ಷಿಸಬಾರದು ಎಂದು ತಜ್ಞರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.