14 ದಿನಗಳ ಹಾಸನಾಂಬೆ ಜಾತ್ರೋತ್ಸವ ಸಂಪನ್ನ


Team Udayavani, Oct 27, 2022, 7:44 PM IST

11

ಹಾಸನ: ಶ್ರೀ ಹಾಸನಾಂಬೆಯ 14 ದಿನಗಳ ಅದ್ಧೂರಿ ಜಾತ್ರೋತ್ಸವ ಗುರುವಾರ ಸಂಪನ್ನವಾಯಿತು. ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಶ್ರೀ ಹಾಸನಾಂಬೆ ದೇವಾಲಯದ ಬಾಗಿಲನ್ನು ಗುರುವಾರ ಮಧ್ಯಾಹ್ನ 12.47ಕ್ಕೆ ವಿಧ್ಯುಕ್ತವಾಗಿ ಮುಚ್ಚಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಂಗೌಡ, ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ,  ಜಿ.ಪಂ. ಸಿಇಒ ಕಾಂತರಾಜು, ಎಸ್ಪಿ ಹರಿರಾಂ ಶಂಕರ್‌ ಸಮ್ಮುಖದಲ್ಲಿ ಸಾವಿರಾರು ಭಕ್ತರ ಜಯಘೋಷದೊಂದಿಗೆ ಶ್ರೀ ಹಾಸನಾಂಬೆ ದೇವಾಲದ ಬಾಗಿಲಿಗೆ ಬೀಗ ಮುದ್ರೆ ಹಾಕಲಾಯಿತು.

6 ಲಕ್ಷ ಭಕ್ತರಿಂದ ದೇವಿ ದರ್ಶನ: ಈ ವರ್ಷ ಸುಮಾರು 6 ಲಕ್ಷ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದಾರೆ ಎಂದು ಜಿಲ್ಲಾಡಳಿತ ಅಂದಾಜು ಮಾಡಿದೆ. ಪ್ರತಿದಿನ 20 ರಿಂದ 30 ಸಾವಿರ, ರಜಾ ದಿನಗಳಂದು 30 ರಿಂದ 40 ಸಾವಿರ ಭಕ್ತರು ದೇವಿ ದರ್ಶನಕ್ಕೆ ಆಗಮಿಸಿದ್ದರು ಎಂದು  ದೇವಾಲಯದ  ಆಡಳಿತಾಧಿಕಾರಿ ಬಿ.ಎ.ಜಗದೀಶ್‌ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.