ಪ್ರಧಾನಿ ಮೋದಿ ನಿಜವಾದ ದೇಶಭಕ್ತ: ವ್ಲಾದಿಮಿರ್‌ ಪುಟಿನ್‌


Team Udayavani, Oct 28, 2022, 8:45 PM IST

ಪ್ರಧಾನಿ ಮೋದಿ ನಿಜವಾದ ದೇಶಭಕ್ತ: ವ್ಲಾದಿಮಿರ್‌ ಪುಟಿನ್‌

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ನಿಜವಾದ ದೇಶ ಭಕ್ತ. ಅವರು ಸ್ವತಂತ್ರ ವಿದೇಶಿ ನೀತಿ ಪಾಲಿಸುತ್ತಾರೆ. ಅವರ ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಯು ಅದ್ಭುತವಾಗಿ ಕಾರ್ಯಗತಗೊಳ್ಳುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಶ್ಲಾಘಿಸಿದ್ದಾರೆ.

ಮಾಸ್ಕೋ ಮೂಲದ ಚಿಂತಕರ ಚಾವಡಿಯಾದ ವಾಲ್ಡೈ ಚರ್ಚಾ ಕ್ಲಬ್‌ನಲ್ಲಿ ಗುರುವಾರ ವಾರ್ಷಿಕ ಭಾಷಣ ಮಾಡಿದ ಅವರು, “ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತದಲ್ಲಿ ಮಹತ್ವದ ಕಾರ್ಯಗಳಾಗಿವೆ. ಅವರ ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಯು ಆರ್ಥಿಕವಾಗಿ ಪ್ರಮುಖ್ಯತೆ ಪಡೆದಿದೆ. ಮುಂದಿನ ಭವಿಷ್ಯವು ಭಾರತದ್ದೇ ಆಗಿರಲಿದೆ,’ ಎಂದು ಪ್ರಶಂಸಿಸಿದರು.

“ಭಾರತ-ರಷ್ಯಾ ನಡುವೆ ಹಲವು ದಶಕಗಳಿಂದ ನಿಕಟ ಮೈತ್ರಿ ಇದೆ. ಇದು ಭವಿಷ್ಯದಲ್ಲೂ ಮುಂದುವರಿಯಲಿದೆ. ರಸಗೊಬ್ಬರಗಳ ಪೂರೈಕೆಯನ್ನು ಹೆಚ್ಚಿಸುವಂತೆ ಪ್ರಧಾನಿ ಮೋದಿ ನನ್ನನ್ನು ಕೇಳಿದ್ದರು. ಪೂರೈಕೆಯನ್ನು ನಾವು 7.6 ಪಟ್ಟು ಹೆಚ್ಚಿಸಿದ್ದೇವೆ,’ ಎಂದು ಪುಟಿನ್‌ ಹೇಳಿದರು.

“ರಷ್ಯಾ-ಉಕ್ರೇನ್‌ ಯುದ್ಧದ ಕುರಿತಾದ ಮೋದಿ ಅವರ ಕಾಳಜಿ ಬಗ್ಗೆ ನನಗೆ ಅರಿವಿದೆ. ಇವೆಲ್ಲವೂ ಆದಷ್ಟು ಬೇಗ ಕೊನೆಗೊಳ್ಳಲಿ ಎಂದು ನಾವು ಕೂಡ ಬಯಸುತ್ತೇವೆ. ಅಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಿಮಗೆ ಆಗಿಂದಾಗ್ಗೆ ಮಾಹಿತಿ ನೀಡುತ್ತೇವೆ,’ ಎಂದು ರಷ್ಯಾ ಅಧ್ಯಕ್ಷರು ಹೇಳಿದರು.

“ಇದು ಯುದ್ಧದ ಸಮಯವಲ್ಲ’ ಎಂದು ಮೋದಿ ಅವರು ರಷ್ಯಾ-ಉಕ್ರೇನ್‌ ಯುದ್ಧದ ಕುರಿತು ಪುಟಿನ್‌ಗೆ ಈ ಹಿಂದೆ ಕಿವಿಮಾತು ಹೇಳಿದ್ದರು.

ಟಾಪ್ ನ್ಯೂಸ್

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.