ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಸಿಡಿದುಬಿದ್ದ ಐಎಸ್‌ಐ


Team Udayavani, Oct 29, 2022, 6:40 AM IST

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಸಿಡಿದುಬಿದ್ದ ಐಎಸ್‌ಐ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್‌ ಸರ್ವಿಸ್‌ ಇಂಟೆಲಿಜೆನ್ಸ್‌ (ಐಎಸ್‌ಐ)ನ ಹಿರಿಯ ಅಧಿಕಾರಿಗಳು ಸಿಡಿದು ಬಿದ್ದಿದ್ದಾರೆ.

ಖಾನ್‌ ಅಧಿಕಾರದಲ್ಲಿ ಇರುವ ವೇಳೆ, ಅವರ ಸರ್ಕಾರಕ್ಕೆ ಕಾನೂನು ಮತ್ತು ಸಂವಿಧಾನ ಬಾಹಿರ ರೀತಿಯಲ್ಲಿ ಬೆಂಬಲ ನೀಡುವ ಬಗ್ಗೆ ಕೋರಿಕೆ ಸಲ್ಲಿಸಿದ್ದರು ಎಂದು ಗುಪ್ತಚರ ಸಂಸ್ಥೆಯ ಮುಖ್ಯಸ್ಥ ಲೆ.ಜ.ನದೀಮ್‌ ಅಂಜುಂ ಆರೋಪ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಮುಖ್ಯಸ್ಥರು ಸೇನೆಯ ಮಾಧ್ಯಮ ವಿಭಾಗದ ಜತೆಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಲಾಹೋರ್‌ನಿಂದ ಇಸ್ಲಾಮಾಬಾದ್‌ ವರೆಗೆ ಕೈಗೊಳ್ಳಲಿರುವ ಪಾದಯಾತ್ರೆಗೆ ಮುನ್ನ ಈ ಬೆಳವಣಿಗೆ ನಡೆದಿದೆ.

ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ಖಾನ್‌ ಅವರು ಮಂಡಿಸಿದ್ದ ಅಸಾಂವಿಧಾನಿಕ ಕೋರಿಕೆಗಳು ಏನು ಎಂಬ ವಿಚಾರವನ್ನು ಐಎಸ್‌ಐ ಮುಖ್ಯಸ್ಥರು ಬಹಿರಂಗಪಡಿಸಲಿಲ್ಲ. ಗಮನಾರ್ಹ ಅಂಶವೆಂದರೆ ಮಾಧ್ಯಮದವರ ಜತೆಗೆ ಮಾತನಾಡುವ ವೇಳೆ, ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ದೂರ ಉಳಿಯುವ ನಿರ್ಧಾರದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಜತೆಗೆ ಕೆಲವೊಂದು ತಪ್ಪುಗಳನ್ನೂ ಮಾಡಿತ್ತು ಎಂದು ಐಎಸ್‌ಐ ಮುಖ್ಯಸ್ಥ ಲೆ.ಜ.ನದೀಮ್‌ ಅಂಜುಂ ಹೇಳಿದ್ದಾರೆ.

ಪಾಕಿಸ್ತಾನ ತೆಹ್ರೀಕ್‌-ಇ-ಇನ್ಸಾಫ್ ಪಕ್ಷದ ನಾಯಕ ಅಸಾದ್‌ ಉಮರ್‌ ಪ್ರತಿಕ್ರಿಯೆ ನೀಡಿ, ಇಮ್ರಾನ್‌ ಖಾನ್‌ ಪ್ರಧಾನಿಯಾಗಿದ್ದ ವೇಳೆ ಅಸಾಂವಿಧಾನಿಕ ಕೋರಿಕೆ ಮಂಡಿಸಿರಲಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

IPL 2024 Qualifier 2: ಫೈನಲ್‌ಗೇರಲು ಹೈದ್ರಾಬಾದ್‌-ರಾಜಸ್ಥಾನ್‌ ಸೆಣಸು

IPL 2024 Qualifier 2: ಫೈನಲ್‌ಗೇರಲು ಹೈದ್ರಾಬಾದ್‌-ರಾಜಸ್ಥಾನ್‌ ಸೆಣಸು

Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ

Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

IPL: ಆರ್‌ಸಿಬಿಯ “ಕಪ್‌’ ಕನಸು ಕೈಜಾರಿದ್ದೆಲ್ಲಿ?

IPL: ಆರ್‌ಸಿಬಿಯ “ಕಪ್‌’ ಕನಸು ಕೈಜಾರಿದ್ದೆಲ್ಲಿ?

1-rrewrwe

Pakistan ತಾಕತ್ತೇನೆಂದು ಖುದ್ದು ಪರೀಕ್ಷಿಸಿ ಬಂದಿರುವೆ:ಮೋದಿ!

1-ewewqewq

Israel ವನಿತಾ ಸೈನಿಕರಿಗೆ ಹಮಾಸ್‌ನಿಂದ ಚಿತ್ರಹಿಂಸೆ: ಇವರೆಲ್ಲರೂ ಗರ್ಭಿಣಿಯಾಗಬಲ್ಲರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Israel ವನಿತಾ ಸೈನಿಕರಿಗೆ ಹಮಾಸ್‌ನಿಂದ ಚಿತ್ರಹಿಂಸೆ: ಇವರೆಲ್ಲರೂ ಗರ್ಭಿಣಿಯಾಗಬಲ್ಲರು…

love birds

WHO ಕಳವಳ; ಲೈಂಗಿಕತೆ ಮೂಲಕ ಹರಡುವ ರೋಗಕ್ಕೆ ವರ್ಷಕ್ಕೆ 25 ಲಕ್ಷ ಬಲಿ

Donald-Trumph

US; ನನ್ನ ಹತ್ಯೆಗೆ ಜೋಬೈಡೆನ್‌ ಸಂಚು: ಚುನಾವಣೆಗೂ ಮುನ್ನ ಟ್ರಂಪ್‌ ಆರೋಪ

raisi

Iran; ರೈಸಿ ಅಂತ್ಯಕ್ರಿಯೆಯಲ್ಲಿ ಹಮಾಸ್, ಹೌತಿ, ತಾಲಿಬಾನ್ ನಾಯಕರು ಭಾಗಿ

isrel netanyahu

Palestine ‘ರಾಷ್ಟ್ರ’: ಐರ್ಲೆಂಡ್, ನಾರ್ವೆ, ಸ್ಪೇನ್ ನಿಂದ ಇಸ್ರೇಲ್ ರಾಯಭಾರಿ ಹಿಂದಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

IPL 2024 Qualifier 2: ಫೈನಲ್‌ಗೇರಲು ಹೈದ್ರಾಬಾದ್‌-ರಾಜಸ್ಥಾನ್‌ ಸೆಣಸು

IPL 2024 Qualifier 2: ಫೈನಲ್‌ಗೇರಲು ಹೈದ್ರಾಬಾದ್‌-ರಾಜಸ್ಥಾನ್‌ ಸೆಣಸು

Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ

Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

40

Prajwal Revanna: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗೆ  ಕೇಂದ್ರ ಪ್ರಕ್ರಿಯೆ ಆರಂಭ; ಜೋಷಿ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.