ಉಡುಪಿ ಜಿಲ್ಲೆಯ ಉದ್ಯಾವರದಲ್ಲೂ ಪವರ್ ಸ್ಟಾರ್ ಹವಾ !
ಪ್ರಥಮ ಪುಣ್ಯ ಸಂಸ್ಮರಣೆಗೆ ಅಂಧರ ಗೀತ ಗಾಯನ
Team Udayavani, Oct 29, 2022, 6:56 PM IST
ಕಟಪಾಡಿ: ಉಡುಪಿ ಜಿಲ್ಲೆಯಲ್ಲೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹವಾ ಕಂಡು ಬರುತ್ತಿದ್ದು, ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಉದ್ಯಾವರದಲ್ಲಿ ಅಂಧರ ಗೀತ ಗಾಯನ ನಡೆದಿದೆ.
ಶೃಂಗೇರಿಯ ಶ್ರೀ ಶಾರದಾ ಅಂಧರ ಗೀತ ಗಾಯನ ಕಲಾ ಸಂಘದ ಕಲಾವಿದರನ್ನು ಆಹ್ವಾನಿಸಿದ ಸಾಕಷ್ಟು ಸಮಾಜಮುಖೀ ಚಟುವಟಿಕೆ ನಿರತ ಗುಡ್ಡೆಯಂಗಡಿ ಫ್ರೆಂಡ್ಸ್ ಗುಡ್ಡೆಯಂಗಡಿ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಂಗೀತ ಸಂಜೆ ಕಾರ್ಯಕ್ರಮ ಶನಿವಾರ ಸಂಜೆ ಎಸ್ಡಿಎಂ ಬಳಿಯ ಇಮೇಜ್ ಬಿಲ್ಡಿಂಗ್ ಮುಂಭಾಗದಲ್ಲಿ ನಡೆದಿದ್ದು, ಸಂಘಟನೆಯ ಗೌರವಾಧ್ಯಕ್ಷ, ಅಧ್ಯಕ್ಷ, ಸದಸ್ಯರು ಗೌರವ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ