ಹುಣಸೂರು: ಪ್ರವಾಸಿಗರ ಕಣ್ಣೆದುರೇ ಕಾಡು ಹಂದಿಯನ್ನು ಬೇಟೆಯಾಡಿದ ಹುಲಿ


Team Udayavani, Oct 31, 2022, 2:49 PM IST

12

ಹುಣಸೂರು: ಕಾಡು ಹಂದಿಯನ್ನು ಹುಲಿಯೊಂದು ಬೆನ್ನಟ್ಟಿ ಬೇಟೆಯಾಡಿದ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದ್ದು, ಪ್ರವಾಸಿಗರೊಬ್ಬರು‌ ಕಣ್ತುಂಬಿಕೊಂಡು ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಇದೀಗ ವೈರಲ್‌ ಆಗಿದೆ.

ಸಫಾರಿ ವೇಳೆಯಲ್ಲಿ ಅತೀ ಹೆಚ್ಚು ಹುಲಿಗಳನ್ನು ಕಣ್ತುಂಬಿಕೊಳ್ಳಲು ಸಿಗುವ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಕಾಡು ಹಂದಿಯನ್ನು ಕಾಕನಕೋಟೆ ಬಳಿ ಹುಲಿಯೊಂದು ಪ್ರವಾಸಿಗರ ಕಣ್ಣೆದುರೇ ಬೇಟೆಯಾಡಿದ ಅಪರೂಪದ ದೃಶ್ಯ ಸೆರೆಯಾಗಿದೆ.

ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಪ್ರವಾಸಿಗರ ವಾಹನದ ಮುಂದೆಯೇ ಕಾಡುಹಂದಿಯನ್ನು ಹುಲಿ ಅಟ್ಟಾಡಿಸಿದೆ. ಕಾಡು ಹಂದಿ ಎಷ್ಟೇ ದೂರ ಓಡಿದರೂ ಹುಲಿ ಛಲ ಬಿಡದೆ ಬೇಟೆಯಾಡಿದ್ದು, ಆ ದೃಷ್ಯವನ್ನು ಪ್ರವಾಸಿಗರು ಸೆರೆ ಹಿಡಿದಿದ್ದಾರೆ.

ನಾಗರಹೊಳೆಯ ವೀರನ ಹೊಸಹಳ್ಳಿ, ನಾಣಚ್ಚಿ ಗೇಟ್ ಹಾಗೂ ದಮ್ಮನಕಟ್ಟೆಯಿಂದ ಪ್ರವಾಸಿಗರಿಗೆ ಸಫಾರಿಗೆ ಅವಕಾಶ ಕಲ್ಪಿಸಲಾಗಿದೆ. ವೀರನ ಹೊಸಹಳ್ಳಿ ಮತ್ತು ನಾಣಚ್ಚಿ ಗೇಟ್ ಸಫಾರಿ ಪ್ರದೇಶಗಳಿಗಿಂತ ದಮ್ಮನಕಟ್ಟೆಯಲ್ಲಿ ಪ್ರವಾಸಿಗರಿಗೆ ನಿತ್ಯ ಹುಲಿ ದರ್ಶನವಾಗುತ್ತಿದೆ. ಹೀಗಾಗಿ ಇಲ್ಲಿ ಸಫಾರಿಗೆ ಬೇಡಿಕೆಯೂ ಹೆಚ್ವಿದೆ.

ಕಾಡಿನಲ್ಲಿ ಆಹಾರ ಅರಸುತ್ತಾ ಅಡ್ಡಾಡುತ್ತಿದ್ದ ಕಾಡು ಹಂದಿಗೆ ದುತ್ತನೆ ಎದುರಾದ ಹುಲಿ ಕಂಡು ಜೀವ ಉಳಿಸಿಕೊಳ್ಳುವ ಸಲುವಾಗಿ ಓಡಿದರೂ ಪ್ರಯೋಜನವಾಗಲಿಲ್ಲ. ಸುಮಾರು ಎರಡು ನಿಮಿಷ ಕಾಲ ಕಾಡು ಹಂದಿ ಹೋರಾಟ ನಡೆಸಿದರೂ ಹುಲಿ ಕಾಡು ಹಂದಿಯನ್ನು ಬೇಟೆಯಾಡಿ ತನ್ನ ಹಸಿವನ್ನು ನೀಗಿಸಿಕೊಂಡಿದೆ.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.