ಕೋವಿಡ್ ನಿರ್ಬಂಧಕ್ಕೆ ಹೆದರಿ ಕಾಲ್ಕಿತ್ತ ಕಾರ್ಮಿಕರು!

ಚೀನದ ಝೆಂಗ್ಝೌ ನಲ್ಲಿ ಘಟನೆ ವೈರಲ್‌ ಆಯ್ತು ಫೋಟೋ, ವಿಡಿಯೋ

Team Udayavani, Nov 1, 2022, 7:35 AM IST

ಕೋವಿಡ್ ನಿರ್ಬಂಧಕ್ಕೆ ಹೆದರಿ ಕಾಲ್ಕಿತ್ತ ಕಾರ್ಮಿಕರು!

ಬೀಜಿಂಗ್‌: ಚೀನದ ಹೆನಾನ್‌ ಪ್ರಾಂತ್ಯದ ರಾಜಧಾನಿ ಝೆಂಗ್ಝೌ ನಲ್ಲಿ ಇರುವ ಐಫೋನ್‌ ತಯಾರಿಕಾ ಘಟಕದಿಂದ ಹತ್ತು ಮಂದಿ ಕಾರ್ಮಿಕರು ಪರಾರಿಯಾಗಿದ್ದಾರೆ.

ಒಂದು ವಾರದ ಅವಧಿಯಲ್ಲಿ ಈ ನಗರದಲ್ಲಿ 167 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದರಿಂದ ಅಲ್ಲಿ ಸ್ಥಳೀಯ ಅಧಿಕಾರಿಗಳು ಪ್ರತಿಬಂಧಕ ಕ್ರಮಗಳನ್ನು ಜಾರಿಗೊಳಿಸಿದದ್ದಾರೆ.

ಇದರಿಂದ ಭೀತಿಗೊಂಡ ಘಟಕದ ಕಾರ್ಮಿಕರು ಕಾಲ್ಕಿತ್ತಿದ್ದಾರೆ.

10 ಕಾರ್ಮಿಕರು ತರಾತುರಿಯಲ್ಲಿ ಘಟಕದಿಂದ ಹೊರಗೆ ಓಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕೇಸುಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯ ಉದ್ಯೋಗಿಗಳನ್ನು ಕಾರ್ಖಾನೆಯಲ್ಲೇ ಕ್ವಾರಂಟೈನ್‌ ಮಾಡಲಾಗಿದೆ.

ಈ ಘಟಕ ಚೀನಾದ ಪ್ರಮುಖ ಕಾರ್ಖಾನೆಗಳಲ್ಲಿ ಒಂದಾಗಿದ್ದು, ಘಟಕದಲ್ಲಿ ಸುಮಾರು ಎರಡು ಲಕ್ಷ ಉದ್ಯೋಗಿಗಳು ಕೆಲಸ ಮಾಡುತ್ತಾರೆ. ಕಠಿಣ ನಿಯಮಗಳ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಐಫೋನ್‌ ತಯಾರಿಕೆಯಲ್ಲಿ ಶೇ.30ರಷ್ಟು ಕುಸಿತಕ್ಕೆ ಕಾರಣವಾಗಲಿದೆ ಎಂದು ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನೊಂದೆಡೆ, ಬಿಗಿ ನಿಯಮದಿಂದಾಗಿ ಶಾಂಘೈನಲ್ಲಿರುವ ಡಿಸ್ನಿ ರೆಸಾರ್ಟ್‌ ಅನ್ನೂ ಮುಚ್ಚಲಾಗಿದೆ.

 

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.