ಹೆಚ್ಚುತ್ತಿರುವ ಬೈಕ್‌ ಅಪಘಾತಗಳು; ರಸ್ತೆಯಲ್ಲಿ ಮೀನಿನ ತ್ಯಾಜ್ಯ ನೀರು


Team Udayavani, Nov 1, 2022, 9:13 AM IST

1

ಮಲ್ಪೆ: ಕಳೆದ ಒಂದೂವರೆ ತಿಂಗಳಿನಿಂದ ಮಲ್ಪೆ ಸುತ್ತಮುತ್ತ ಮುಖ್ಯವಾಗಿ ಕಲ್ಮಾಡಿ ರಸ್ತೆಯಲ್ಲಿ ಅಪಘಾತಗಳು ಸಂಭವಿಸಿವೆ. ಮೀನು ಸಾಗಾಟದ ಲಾರಿಗಳಿಂದ ಸೋರಿಕೆಯಾಗುತ್ತಿರುವ ತ್ಯಾಜ್ಯ ನೀರು ಅಪಘಾತಕ್ಕೆ ಕಾರಣವಾಗಿದ್ದು, ಇದರಿಂದ ಸಾರ್ವಜನಿಕರು ರೋಸಿ ಹೋಗಿದ್ದಾರೆ.

ಹೆಚ್ಚಾಗಿ ಬೆಳಗ್ಗಿನ ಜಾವದಲ್ಲಿ ಸಂಚರಿಸುವ ಮೀನಿನ ವಾಹನಗಳಿಂದ ಸುರಿಯುವ ನೀರಿನಲ್ಲಿ ಎಣ್ಣೆಯ ಅಂಶ ಇರುವುದರಿಂದ ದ್ವಿಚಕ್ರ ವಾಹನಗಳು ಸ್ಕಿಡ್ಡಾಗಿ ಅಪ ಘಾತಗಳಾಗುತ್ತಿವೆ.

ಮಲ್ಪೆಯಲ್ಲಿರುವ ಎಲ್ಲ ವಾಹನಗಳಲ್ಲೂ ತ್ಯಾಜ್ಯ ನೀರು ಶೇಖರಣೆಗಾಗಿ ವ್ಯವಸ್ಥೆಗಳಿದ್ದರೂ ಹೆಚ್ಚಿನ ವಾಹನಗಳು ಅದರ ಗೇಟ್‌ವಾಲ್‌ಗ‌ಳನ್ನು ತೆರೆದಿಟ್ಟು ಮುಖ್ಯರಸ್ತೆ, ಸ್ಪೀಡ್‌ ಬ್ರೇಕರ್‌ ರಸ್ತೆಗಳಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ತ್ಯಾಜ್ಯನೀರನ್ನು ಹೊರಚೆಲ್ಲುತ್ತದೆ. ಕಳೆದ ಕೆಲವು ವಾರಗಳಿಂದ ಕಲ್ಮಾಡಿ ರಸ್ತೆಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎನ್ನಲಾಗಿದೆ.

ಮೀನು ಸಾಗಿಸುವ ವಾಹನಗಳಿಗೆ ನೀರು ರಸ್ತೆಯಲ್ಲಿ ಚೆಲ್ಲದಂತೆ ಕೆಲವೊಂದು ನಿಯಮಗಳನ್ನು ಅಳವಡಿಸಲಾಗಿದೆ. ಆರಂಭದಲ್ಲಿ ಎಲ್ಲರೂ ನಿಯಮಗಳನ್ನು ಪಾಲಿಸಿದರೂ, ಈಗ ನಿಯಮ ಗಾಳಿಯಲ್ಲಿ ತೂರಿಹೋಗಿದೆ. ಕಳೆದ ಒಂದು ವಾರಗಳಿಂದ ನಿರಂತರ ಕಲ್ಮಾಡಿಯಲ್ಲಿ ಸ್ಕೂಟರ್‌ ಸ್ಕಿಡ್ಡಾಗಿ ಅಪಘಾತಗಳು ಸಂಭವಿಸುತ್ತಿವೆ. ದಿನಾ ಬೆಳಗ್ಗೆ ಇವರನ್ನು ಎಬ್ಬಿಸುವುದು ಸ್ಥಳೀಯರ ದಿನಚರಿಯಾಗಿದೆ ಎನ್ನುತ್ತಾರೆ ಪ್ರೇಮ್‌ ಕಲ್ಮಾಡಿ.

2 ನಿಮಿಷದಲ್ಲಿ 2 ಅಪಘಾತಗಳು

ಸೋಮವಾರ ಬೆಳಗ್ಗೆ 2 ನಿಮಿಷಗಳ ಅಂತರದಲ್ಲಿ ಎರಡು ಅಪಘಾತಗಳು ನಡೆದಿವೆ. ಸ್ಕೂಟರ್‌ ಸವಾರರು ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆ ಸೇರಿದ್ದಾರೆ. ಪೊಲೀಸರು ಮೀನು ಸಾಗಾಟದ ವಾಹನಗಳ ಮೇಲೆ ನಿಗಾ ಇಡಬೇಕು. ವಾಹನ ಸವಾರರು ಈ ವೇಳೆಯಲ್ಲಿ ಸಾಧ್ಯವಾದಷ್ಟು ನಿಧಾನವಾಗಿ ಚಲಿಸಬೇಕು ಎಂದು ಸ್ಥಳೀಯರು ವಿನಂತಿಸಿದ್ದಾರೆ.

ನಿಯಮ ಪಾಲಿಸಿ: ಪ್ರತಿದಿನ ಬೆಳಗ್ಗೆ 6 ರಿಂದ 8-30ರ ವರೆಗೆ ಅಪಘಾತಗಳು ನಡೆಯುತ್ತದೆ. ವಾಹನಗಳು ಮೀನಿನ ನೀರನ್ನು ರಸ್ತೆಯುದ್ದಕ್ಕೂ ಹರಿಸುತ್ತಾ ಹೋಗುವುದರಿಂದ ದ್ವಿಚಕ್ರ ಸವಾರರು ಸ್ವಲ್ಪ ಬ್ರೇಕ್‌ ಹಾಕಿದರೂ ರಸ್ತೆಗೆ ಬೀಳುವುದು ಗ್ಯಾರಂಟಿ. ಬಿಸಿಲು ಬಂದಾಗ ಈ ಸಮಸ್ಯೆ ಇರುವುದಿಲ್ಲ. ಎಲ್ಲ ವಾಹನಗಳ ಚಾಲಕರು ಜಾಗ್ರತೆ ವಹಿಸಬೇಕು ಮತ್ತು ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪೊಲೀಸರು ಈ ಬಗ್ಗೆ ನಿಗಾವಹಿಸಿಬೇಕು. –ಸುಂದರ್‌ ಜೆ. ಕಲ್ಮಾಡಿ, ನಗರಸಭಾ ಸದಸ್ಯರು, ಕಲ್ಮಾಡಿ ವಾರ್ಡ್‌

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.