ವರದಿ ಪ್ರಕಟವಾಗುತ್ತಿದ್ದಂತೆ ಪುರಸಭೆ ಆಡಳಿತ ಮಂಡಳಿಯ ಪಟ್ಟಿಯಲ್ಲಿ ಅಧ್ಯಕ್ಷರ ಹೆಸರು ದಾಖಲು
Team Udayavani, Nov 2, 2022, 3:09 PM IST
ಮಹಾಲಿಂಗಪುರ: ಪುರಸಭೆಯ ಹಾಲಿ ಅಧ್ಯಕ್ಷ ಬಸವರಾಜ ಹಿಟ್ಟಿನಮಠ ಅವರು ಅಧ್ಯಕ್ಷರಾಗಿ ಮೂರುವರೆ ತಿಂಗಳುಗಳೇ ಕಳೆದರೂ ಸಹ ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಅಲಕ್ಷ್ಯದಿಂದಾಗಿ ಪುರಸಭೆಯ ಆಡಳಿತ ಮಂಡಳಿ ಮಾಹಿತಿ ಫಲಕದಲ್ಲಿ ನೂತನ ಅಧ್ಯಕ್ಷರ ಹೆಸರನ್ನು ಬರೆದಿರಲಿಲ್ಲ. ಈ ಕುರಿತು ಬುಧವಾರ ಮುಂಜಾನೆ ಉದಯವಾಣಿ ಡಿಜಿಟಲ್ ನಲ್ಲಿ ವರದಿ ಪ್ರಕಟಿಸುತ್ತಿದ್ದಂತೆ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪೆಂಟರ್ ಅವರನ್ನು ಕರೆಸಿ, ಹಿಂದಿನ ಅಧ್ಯಕ್ಷರ ಹೆಸರಿನ ಮೇಲೆ ಅಂಟಿಸಿದ್ದ ಬಿಳಿಕಾಗದ ತೆಗೆದು, ಮಾಜಿ ಅಧ್ಯಕ್ಷರ ಹೆಸರು ತೆಗೆದು ನೂತನ ಅಧ್ಯಕ್ಷರ ಹೆಸರು ಬರೆಸಿದರು.
ಈ ಕುರಿತು ಪ್ರತಿಕ್ರೀಯಿಸಿದ ಪುರಸಭೆಯ ಮುಖ್ಯಾಧಿಕಾರಿ ಜೆ.ಎಸ್.ಈಟಿ ಅವರು ಉದಯವಾಣಿ ಪ್ರತಿನಿಧಿಯೊಂದಿಗೆ ಮಾತನಾಡಿ ನಜರಚೂಕಿಯಿಂದ ಪುರಸಭೆ ಆಡಳಿತ ಮಂಡಳಿ ಸದಸ್ಯರ ಪಟ್ಟಿಯಲ್ಲಿ ನೂತನ ಅಧ್ಯಕ್ಷರ ಹೆಸರು ಬರೆಯುವದು ವಿಳಂಬವಾಗಿತ್ತು. ಈಗ ನೂತನ ಅಧ್ಯಕ್ಷರ ಹೆಸರು ಬರೆಸಲಾಗಿದೆ. ವರದಿ ಮೂಲಕ ನಮ್ಮನ್ನು ಎಚ್ಚರಿಸಿದ ಉದಯವಾಣಿ ಪತ್ರಿಕೆಗೆ ಧನ್ಯವಾದಗಳನ್ನು ತಿಳಿಸಿದರು.
ಇದನ್ನೂ ಓದಿ : ಗೆಹ್ಲೋಟ್ ಕೂಡಾ ಗುಲಾಂ ನಬಿ ಆಜಾದ್ ಹಾದಿ ಹಿಡಿಯಬಹುದು: ಪ್ರಧಾನಿ ಹೊಗಳಿಕೆಗೆ ಪೈಲಟ್…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
JDS MP ಪ್ರಜ್ವಲ್ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ
ಪರಿಷತ್ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ
Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ
MUST WATCH
ಹೊಸ ಸೇರ್ಪಡೆ
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ಬರಲಿದೆ ಮತ್ತೊಂದು ಸ್ಕ್ಯಾಮ್ ಸಿರೀಸ್: ʼಸ್ಕ್ಯಾಮ್ 2010: ಸುಬ್ರತಾ ರಾಯ್ʼ ಅನೌನ್ಸ್