ತೃತೀಯ ಲಿಂಗಿಗಳ ಸಂಕಷ್ಟ ಪರಿಹರಿಸಲು ಸರ್ಕಾರ ಸಿದ್ಧ: ಕಂದಾಯ ಸಚಿವ ಆರ್. ಅಶೋಕ್


Team Udayavani, Nov 2, 2022, 4:51 PM IST

ತೃತೀಯ ಲಿಂಗಿಗಳ ಸಂಕಷ್ಟ ಪರಿಹರಿಸಲು ಸರ್ಕಾರ ಸಿದ್ಧ: ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು : ತೃತೀಯ ಲಿಂಗಿಗಳ ಅಭ್ಯುದಯಕ್ಕೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಕಂದಾಯ ಇಲಾಖೆ 20 ಗುಂಟೆ ಜಮೀನನ್ನು ಬೆಂಗಳೂರು ಉತ್ತರದ ಗಂಗೊಂಡನಹಳ್ಳಿಯಲ್ಲಿ ನೀಡಿದೆ.

“ನಮ್ಮನೆ ಸುಮ್ಮನೆ ನಿರಾಶ್ರಿತರ ಆಶ್ರಮ”ದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಇನ್ನೂ 20 ಗುಂಟೆ ಜಮೀನನ್ನು ಈ ಆಶ್ರಮಕ್ಕೆ ನೀಡಲು ಸಿದ್ಧ. ಸಮಾಜ ಮನಸ್ಥಿತಿ ಸಹ ಬದಲಾಗಬೇಕಿದೆ. ಮಕ್ಕಳು ಕಳ್ಳತನ ಮಾಡಿ ಜೈಲಿಗೆ ಹೋಗಿ ಬಂದರೂ ಸಹ ಸ್ವೀಕರಿಸುತ್ತಾರೆ. ಆದರೆ ಮಾನಸಿಕ ಸ್ಥಿತಿಯಿಂದ ಈ ರೀತಿ ಆದಾಗ‌, ನಿಷ್ಕರುಣಿಗಳಾಗಿ ಮನೆಯಿಂದ ಹೊರ ಹಾಕುತ್ತಾರೆ.

ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಆಶ್ರಮದಿಂದ ಮಂಗಲಮುಖಿಯರಿಗೆ ಸೂರು ಸಿಗುವಂತಾಗಲಿ. ಮನೆಯಿಂದ ಓಡಿಬಂದವರಿಗೆ ಆಶ್ರಯದ ತಾಣ ಆಗಲಿ. ಸಿಗ್ನಲ್ ಗಳಲ್ಲಿ ಭಿಕ್ಷಾಟನೆ ಮಾಡುವುದು, ಉಳಿದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ನಿಲ್ಲಲಿ. ಕಟ್ಟಡಕ್ಕೆ ಸರ್ಕಾದಿಂದ ಅನುದಾನವನ್ನು ಸಹ ಕೊಡಿಸಲು ಸಹ ಪ್ರಯತ್ನಿಸುತ್ತೇನೆ. ಸಮಾಜ ಪರಿವರ್ತನೆಗೆ ಇದು ನಾಂದಿಯಾಗಲಿ. ಎಲ್ಲ ಸಂಘ ಸಂಸ್ಥೆಗಳು ಇವರಿಗೆ ನೆರವು ನೀಡಲಿ‌ ಎಂದು ಆರ್ ಅಶೋಕ್ ಹೇಳಿದರು.

ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್, ಸಾಲು ಮರದ ತಿಮ್ಮಕ್ಕ, ಮಂಜಮ್ಮ ಜೋಗತಿ, ಮಾಜಿ ಶಾಸಕ ಮುನಿರಾಜು, ಶ್ರೀ ಸಂತೋಷ ಗುರೂಜಿ ಆಶ್ರಮ ಸ್ಥಾಪಕರಾದ ಡಾ. ನಕ್ಷತ್ರ ಹಾಗೂ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೆಳ್ಳಾರೆ: ದಿ.ಪ್ರವೀಣ್‌ ನೆಟ್ಟಾರು ನೂತನ ಮನೆಗೆ ಶಂಕುಸ್ಥಾಪನೆ  

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.