ಕಾಂತಾರ ಸಕ್ಸಸ್ : ಧರ್ಮಸ್ಥಳದ ಧರ್ಮಾಧಿಕಾರಿಯವರನ್ನು ಭೇಟಿಯಾದ ರಿಷಬ್ ಶೆಟ್ಟಿ ದಂಪತಿ


Team Udayavani, Nov 2, 2022, 5:17 PM IST

ಕಾಂತಾರ ಸಕ್ಸಸ್ : ಧರ್ಮಸ್ಥಳದ ಧರ್ಮಾಧಿಕಾರಿಯವರನ್ನು ಭೇಟಿಯಾದ ರಿಷಬ್ ಶೆಟ್ಟಿ ದಂಪತಿ

ಬೆಳ್ತಂಗಡಿ: ಜಗತ್ತಿನ ಚಿತ್ರೋದ್ಯಮವನ್ನೇ ತನ್ನತ್ತ ಸೆಳೆಯುವಂತೆ ಮಾಡಿದ್ದ ಕಾಂತಾರ ಚಲಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ದಂಪತಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬುಧವಾರ ಭೇಟಿ ನೀಡಿದರು.

ಕಾಂತಾರ ಚಿತ್ರ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ರಿಷಬ್ ಅವರು ಇದೀಗ ಕಾಂತಾರ ಭಾರತದಾದ್ಯಂತ ಅನೇಕ ಭಾಷೆಗಳಲ್ಲಿ ತೆರೆಕಾಣುವ ವರೆಗೆ ಸಕ್ಸಸ್ ಕಂಡಿರುವುದರಿಂದ ಅದೇ ಹರ್ಷದಲ್ಲಿ ಧರ್ಮಸ್ಥಳಕ್ಕೆ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಸಿನಿಮಾದ ಯಶಸ್ಸಿನ ಕುರಿತು ಮಾತುಕತೆ ನಡೆಸಿದರು.

ಡಾ.ಹೆಗ್ಗಡೆಯವರು ಕ್ಷೇತ್ರದ ಪರವಾಗಿ ರಿಷಬ್ ದಂಪತಿಯನ್ನು ಅಭಿನಂದಿಸಿ ಗೌರವಿಸಿದರು. ಈ ವೇಳೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್, ನಟ ಪ್ರಮೋದ್ ಶೆಟ್ಟಿ, ರಿಷಬ್ ಪತ್ನಿ, ಕಾಂತಾರ ಚಲನ ಚಿತ್ರದ ಕಾಷ್ಟೂಮ್ಯ ಡಿಸೈನರ್ ಪ್ರಗತಿ ಶೆಟ್ಟಿ ಸಹಿತ ಇತರರು ಜತೆಗಿದ್ದರು.

ದೇವಳದ ವತಿಯಿಂದ‌ ಹೆಗ್ಗಡೆ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ, ದೇವಸ್ಥಾನದ ಕಚೇರಿ ವ್ಯವಸ್ಥಾಪಕ ಪಾರ್ಶ್ವವನಾಥ ಜೈನ್, ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಸ್ವಾಗತಿಸಿದರು.

ಬಳಿಕ ಮಣ್ಣಿನ ಹರಕೆಗೆ ಹೆಸರುವಾಸಿಯಾದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಭೇಟಿ ಮಾಡಿ ದೇವರ ಆಶೀರ್ವಾದ ಪಡೆದರು‌. .

ಇದನ್ನೂ ಓದಿ : ಹೂಡಿಕೆದಾರರ ಸಭೆಯಲ್ಲೂ ಕಾಂತಾರ ಹವಾ; ಹಾಡಿ ಹೊಗಳಿದ ಸಚಿವ ಗೋಯಲ್

ಟಾಪ್ ನ್ಯೂಸ್

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.