ಜನಾರ್ದನ ರೆಡ್ಡಿ ಗೋಳಾಡುತ್ತಿರುವುದು ಯಾರ ವಿರುದ್ಧ? ಕಾಂಗ್ರೆಸ್ ಟ್ವೀಟ್
Janardhan Reddy ,Congress,ಕಾಂಗ್ರೆಸ್ ,ಜನಾರ್ದನ ರೆಡ್ಡಿ
Team Udayavani, Nov 2, 2022, 11:15 PM IST
ಬೆಂಗಳೂರು: ಬಿಜೆಪಿಯವರೇ ನನ್ನ ಬೆನ್ನಿಗೆ ಚೂರು ಹಾಕಿದರು ಎಂದು ಮಾಜಿ ಸಚಿವ ಜನಾರ್ದನರೆಡ್ಡಿ ಗೋಳಾಡುತ್ತಿರುವುದು ಯಾರ ವಿರುದ್ಧ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕುಟುಕಿದೆ.
ಗೆಳೆಯನನ್ನು ಬಿಟ್ಟಿರುವ ಶ್ರೀರಾಮುಲು ವಿರುದ್ಧವೇ, ಋಣ ಮರೆತಿರುವ ಬಿ.ಎಸ್. ಯಡಿಯೂರಪ್ಪ ವಿರುದ್ಧವೇ, ಆಪರೇಷನ್ ಕಮಲ ಎಂಬ ಕೊಳಕು ರಾಜಕೀಯಕ್ಕೆ ನಾಂದಿ ಹಾಡಿದವರನ್ನು ತುಳಿದು ಹಾಕಿದ ಬಿಜೆಪಿ ಕರ್ನಾಟಕ ವಿರುದ್ಧವೇ ಎಂದು ಪ್ರಶ್ನಿಸಿದೆ.
ರೆಡ್ಡಿ ಬಳಸಿ ಸಿಎಂ ಆದವರೇ ಈಗ ಅತಂತ್ರರಾಗಿದ್ದಾರೆ. ರೆಡ್ಡಿಯವರಿಗೆ ನೆರವು ನೀಡಲು ಸಾಧ್ಯವೇ ಬಸನಗೌಡ ಪಾಟೀಲರೇ. ಆಪರೇಷನ್ ಮಾಡಿಸಿದವರು, ಆಪರೇಷನ್ ಮಾಡಿದವರು ಇಬ್ಬರನ್ನೂ ಬಿಜೆಪಿ ಕೆಡವಿ ಹಾಕಿದೆ. ಆಪರೇಷನ್ ಆದವರನ್ನೂ ಕೆಡವಲಿದೆ. ಬಿಜೆಪಿ ಎಂದರೆ ಭಸ್ಮಾಸುರ ಇದ್ದಂತೆ. ಯಾರ ತಲೆ ಮೇಲೆ ಕೈ ಬಿದ್ದರೂ ಅವರು ಭಸ್ಮವಾಗುತ್ತಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ