ಬಿಂದಿ ಧರಿಸದ ಕಾರಣಕ್ಕೆ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಸಂಭಾಜಿ ಭಿಡೆ
Team Udayavani, Nov 3, 2022, 10:48 AM IST
ಮುಂಬೈ: ಬಲಪಂಥೀಯ ನಾಯಕ ಸಂಭಾಜಿ ಭಿಡೆ ಅವರು ಮಹಿಳಾ ದೂರದರ್ಶನ ಸುದ್ದಿ ವರದಿಗಾರ್ತಿಯೊಬ್ಬರು ಹಣೆಯಲ್ಲಿ ‘ಬಿಂದಿ’ ಹಾಕದ ಕಾರಣ ಮಾತನಾಡಲು ನಿರಾಕರಿಸಿದ ಘಟನೆ ನಡೆದಿದೆ.
ದಕ್ಷಿಣ ಮುಂಬೈನ ರಾಜ್ಯ ಸಚಿವಾಲಯದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾದ ವೇಳೆ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.
ಶಿಂಧೆ ಭೇಟಿಯ ಬಗ್ಗೆ ಪ್ರತಿಕ್ರಿಯೆ ಕೇಳಲು ಟಿವಿ ಪತ್ರಕರ್ತೆ ಭಿಡೆ ಬಳಿ ಬಂದಾಗ ಈ ಘಟನೆ ನಡೆದಿದೆ. ಪತ್ರಕರ್ತೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಂಭಾಜಿ ಭಿಡೆ, ಮೊದಲು ಬಿಂದಿ ಇರಿಸಿ ಬರುವಂತೆ ಸೂಚಿಸಿದ್ದಾರೆ.
ಮಹಿಳೆಯರು ಭಾರತ ಮಾತೆಯನ್ನು ಹೋಲುತ್ತಾರೆ. ಹೀಗಾಗಿ ಬಿಂದಿಗೆ ಇಡದೆ ‘ವಿಧವೆ’ ಯಂತೆ ಕಾಣಿಸಿಕೊಳ್ಳಬಾರದು ಎಂದು ಅವರು ಪತ್ರಕರ್ತೆಗೆ ಸೂಚಿಸಿದರು.
ಇದನ್ನೂ ಓದಿ:ಕನ್ನಡಿಗನಿಗೆ ಕೈಕೊಟ್ಟ ಕಿಂಗ್ಸ್: ಪಂಜಾಬ್ ಗೆ ನೂತನ ನಾಯಕನ ನೇಮಕ
ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಬಲಪಂಥೀಯ ನಾಯಕನ ಈ ಹೇಳಿಕೆಗೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
मी लेक सावित्री-जिजाऊची …
मनुस्मृती नाकारणारी…#freedom pic.twitter.com/HbXC6LsjqL— Rupali B. B (@rupa358) November 2, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ