ಐಸಿಸ್‌ಗೆ ಮಾರಲ್ಪಟ್ಟ ಯುವತಿಯರ ಕಥೆ “ದಿ ಕೇರಳ ಸ್ಟೋರಿ’!

"ದಿ ಕಾಶ್ಮೀರ್‌ ಫೈಲ್ಸ್‌' ಮಾದರಿಯ ಹೊಸ ಸಿನಿಮಾದ ಟೀಸರ್‌ ರಿಲೀಸ್‌

Team Udayavani, Nov 4, 2022, 8:51 PM IST

ಐಸಿಸ್‌ಗೆ ಮಾರಲ್ಪಟ್ಟ ಯುವತಿಯರ ಕಥೆ “ದಿ ಕೇರಳ ಸ್ಟೋರಿ’!

ತಿರುವನಂತಪುರ: ವಿವೇಕ್‌ ಅಗ್ನಿಹೋತ್ರಿ ಅವರ “ದಿ ಕಾಶ್ಮೀರ್‌ ಫೈಲ್ಸ್‌’ ಬಳಿಕ ಮತ್ತೊಂದು ಮಾನವ ದುರಂತದ ಘೋರ ಕಥೆಯೊಂದು ಸಿನಿಮಾ ರೂಪದಲ್ಲಿ ತೆರೆ ಮೇಲೆ ಬರಲಿದೆ.

ಆಂಖೇಂ, ನಮಸ್ತೇ ಲಂಡನ್‌ನಂಥ ಚಿತ್ರಗಳ ನಿರ್ದೇಶಕರಾದ ವಿಪುಲ್‌ ಅಮೃತ್‌ಲಾಲ್‌ ಶಾ ಅವರು ನಿಜಜೀವನದ ಕೆಲವು ತುಣುಕುಗಳನ್ನು ಆಧರಿಸಿ “ದಿ ಕೇರಳ ಸ್ಟೋರಿ’ ಎಂಬ ಚಿತ್ರವನ್ನು ತಯಾರಿಸುತ್ತಿದ್ದಾರೆ.

ಅಪಹರಣಕ್ಕೀಡಾಗಿ, ಮತಾಂತರಗೊಂಡು, ಐಸಿಸ್‌ ಉಗ್ರರ ಗುಲಾಮರಾಗಿ ಮಾರಾಟ ಮಾಡಲ್ಪಟ್ಟ ಕೇರಳದ 32 ಸಾವಿರ ಮಹಿಳೆಯರ ಕಥೆಯೇ “ದಿ ಕೇರಳ ಸ್ಟೋರಿ’.

ಗುರುವಾರವಷ್ಟೇ ಈ ಸಿನಿಮಾದ 1.5 ನಿಮಿಷಗಳ ಟೀಸರ್‌ ಬಿಡುಗಡೆಯಾಗಿದ್ದು, 32 ಸಾವಿರ ಮಹಿಳೆಯರ ನಾಪತ್ತೆಯ ಸುತ್ತವೇ ಹೆಣೆದ ಕಥೆ ಇದಾಗಿದೆ.

ಉಗ್ರರಿಗೆ ಮಾರಾಟಗೊಂಡ ಶೀತಲ್‌ ಉನ್ನಿಕೃಷ್ಣನ್‌(ನಟಿ ಅದಾಹ್‌ ಶರ್ಮಾ) ಎಂಬ ಮಹಿಳೆಯ ಪ್ರಬಲ ಮಾತುಗಳನ್ನು ಟೀಸರ್‌ನಲ್ಲಿ ವೀಕ್ಷಿಸಬಹುದು.

ಕಳೆದ 10 ವರ್ಷಗಳಲ್ಲಿ ಕೇರಳದಿಂದ ಕಳ್ಳಸಾಗಣೆಯಾಗಿ, ಒತ್ತಾಯಪೂರ್ವಕವಾಗಿ ಇಸ್ಲಾಂಗೆ ಮತಾಂತರಗೊಂಡು, ಅಫ್ಘಾನಿಸ್ತಾನ, ಸಿರಿಯಾ, ಯೆಮೆನ್‌ನಂಥ ನರಕದಲ್ಲಿ ದಿನ ದೂಡುತ್ತಿರುವ ಹೆಣ್ಣುಮಕ್ಕಳ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ.

2023ರಲ್ಲಿ ಸಿನಿಮಾ ತೆರೆಗೆ ಬರಲಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

3-madikeri

Crime Followup: ಸೂರ್ಲಬ್ಬಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ವಶ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Fraud Case: ಮುಂಬೈ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ… 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

Housing Fraud Case: ಇಡಿ ದಾಳಿ… ಬಿಲ್ಡರ್‌ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

2-uv-fusion

UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!

1-24-saturday

Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್‌ ಧನಾಗಮ ಯೋಗ

Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು

Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು

Dubai-Mangaluru ವಿಮಾನದಿಂದ ಹಾರುವುದಾಗಿ ಬೆದರಿಕೆ!

Dubai-Mangaluru ವಿಮಾನ ಪ್ರಯಾಣಿಕನ ದುರ್ವರ್ತನೆ; ವಿಮಾನದಿಂದ ಹಾರುವುದಾಗಿ ಬೆದರಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಮುಂಬೈ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ… 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

Housing Fraud Case: ಇಡಿ ದಾಳಿ… ಬಿಲ್ಡರ್‌ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಪಿಒಕೆಯಲ್ಲಿ ಪಾಕ್‌ ವಿರುದ್ಧ ಆಕ್ರೋಶ; ಪಾಕ್‌ ದುರಾಡಳಿತದ ವಿರುದ್ಧ ಬೀದಿಗಿಳಿದ ಜನ

ಪಿಒಕೆಯಲ್ಲಿ ಪಾಕ್‌ ವಿರುದ್ಧ ಆಕ್ರೋಶ; ಪಾಕ್‌ ದುರಾಡಳಿತದ ವಿರುದ್ಧ ಬೀದಿಗಿಳಿದ ಜನ

krs

South India; ಜಲಾಶಯಗಳಲ್ಲಿ ನೀರಿನ ಪ್ರಮಾಣ ಶೇ.15ಕ್ಕೆ ಇಳಿಕೆ

MOdi (3)

Congress ಜತೆ ಹೋಗಬೇಡಿ, ಅಜಿತ್‌, ಶಿಂಧೆ ಜತೆ ಸೇರಿ: ಪ್ರಧಾನಿ ಮೋದಿ

ಅಮೃತ ವಿಶ್ವವಿದ್ಯಾಪೀಠಕ್ಕೆ ಟಿಎಚ್‌ಇ ಏಷ್ಯಾ ಪ್ರಶಸ್ತಿ

Coimbatore ಅಮೃತ ವಿಶ್ವವಿದ್ಯಾಪೀಠಕ್ಕೆ ಟಿಎಚ್‌ಇ ಏಷ್ಯಾ ಪ್ರಶಸ್ತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-madikeri

Crime Followup: ಸೂರ್ಲಬ್ಬಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ವಶ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Fraud Case: ಮುಂಬೈ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ… 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

Housing Fraud Case: ಇಡಿ ದಾಳಿ… ಬಿಲ್ಡರ್‌ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

2-uv-fusion

UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!

1-24-saturday

Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್‌ ಧನಾಗಮ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.