ಪಿಂಚಣಿ ಯೋಜನೆ: ವೇತನ ಮಿತಿ ರದ್ದು ಮಾಡಿದ ಸುಪ್ರೀಂ ಕೋರ್ಟ್
Team Udayavani, Nov 4, 2022, 11:00 PM IST
ನವದೆಹಲಿ: 2014ರ ಉದ್ಯೋಗಿಗಳ ಪಿಂಚಣಿ(ತಿದ್ದುಪಡಿ) ಯೋಜನೆಯ ಮಾನ್ಯತೆಯನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್, ಪಿಂಚಣಿ ಯೋಜನೆಗೆ ಸೇರ್ಪಡೆಯಾಗಲು ಇದ್ದ 15 ಸಾವಿರ ರೂ. ಮಾಸಿಕ ವೇತನದ ಮಿತಿಯನ್ನು ರದ್ದು ಮಾಡಿದೆ.
ಯೋಜನೆಗೆ ಸೇರಬೇಕೆಂದರೆ ಗರಿಷ್ಠ ವೇತನ(ಮೂಲ ವೇತನ ಮತ್ತು ತುಟ್ಟಿ ಭತ್ಯೆ) 15 ಸಾವಿರ ರೂ. ಇರಬೇಕು ಎಂದು 2014ರ ತಿದ್ದುಪಡಿಯಲ್ಲಿ ತಿಳಿಸಲಾಗಿತ್ತು. ಈ ತಿದ್ದುಪಡಿಗೂ ಮುನ್ನ ಪಿಂಚಣಿಗೆ ಅರ್ಹ ವೇತನ ಗರಿಷ್ಠ 6,500 ರೂ.(ಮಾಸಿಕ) ಆಗಿತ್ತು.
ಶುಕ್ರವಾರ ತೀರ್ಪು ನೀಡಿದ ಸಿಜೆಐ ಯು.ಯು.ಲಲಿತ್ ನೇತೃತ್ವದ ನ್ಯಾಯಪೀಠ, ಯಾರ್ಯಾರು ಪಿಂಚಣಿ ಯೋಜನೆಗೆ ಸೇರ್ಪಡೆಯಾಗಿಲ್ಲವೋ, ಅಂಥ ಉದ್ಯೋಗಿಗಳು 6 ತಿಂಗಳ ಒಳಗಾಗಿ ಸೇರಬೇಕು. ನಿಗದಿತ ದಿನಾಂಕದೊಳಗೆ ಸೇರ್ಪಡೆಯಾಗದ ಅರ್ಹ ಉದ್ಯೋಗಿಗಳಿಗೆ ಮತ್ತೂಂದು ಅವಕಾಶವನ್ನು ನೀಡಬೇಕು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ