ಕೊಟ್ಟಿಗೆಹಾರ: ಕಾಡಾನೆ ಸೆರೆ ಕಾರ್ಯಾಚರಣೆಗೆ ಬಂದ ಅಭಿಮನ್ಯುಗೆ ಅನಾರೋಗ್ಯ
Team Udayavani, Nov 5, 2022, 12:54 PM IST
ಕೊಟ್ಟಿಗೆಹಾರ: ಊರು ಬಗೆಯಲ್ಲಿ ಕಾಡಾನೆ ಸೆರೆಗೆ ಆಗಮಿಸಿರುವ, ದಸರಾದಲ್ಲಿ ಅಂಬಾರಿ ಹೊರುವ ಆನೆ ಅಭಿಮನ್ಯು ವಿಗೆ ಅನಾರೋಗ್ಯ ಕಾಡಿದೆ.
ಜ್ವರ ಹಾಗೂ ಬೇದಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು ಆಪರೇಷನ್ ಭೈರ ಕಾರ್ಯಾಚರಣೆ ಸದ್ಯಕ್ಕೆ ಸ್ಥಗಿತಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.
ಕಾರ್ಯಾಚರಣೆಗೆ ಬಂದಿರುವ ಇನ್ನೆರಡು ಆನೆಗಳಾದ ಅಜಯ್, ಗೋಪಾಲಸ್ವಾಮಿ ಎಂಬ ಆನೆಗಳಿಗೆ ಮದ ಬಂದಿರುವುದರಿಂದ ಅವುಗಳನ್ನು ಕಾರ್ಯಾಚರಣೆಗೆ ಬಳಸಲು ಅಸಾಧ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ