ಸಾಲ ಮರುಪಾವತಿಸದೆ 80 ಲಕ್ಷ ರೂ. ವಂಚನೆ: ನಾಲ್ವರ ವಿರುದ್ಧ ಪ್ರಕರಣ


Team Udayavani, Nov 6, 2022, 1:10 AM IST

ಸಾಲ ಮರುಪಾವತಿಸದೆ 80 ಲಕ್ಷ ರೂ. ವಂಚನೆ: ನಾಲ್ವರ ವಿರುದ್ಧ ಪ್ರಕರಣ

ಮಂಗಳೂರು: ಬ್ಯಾಂಕ್‌ನಿಂದ ಸಾಲ ಪಡೆದು ಮರುಪಾವತಿಸದೆ 80ಲಕ್ಷ ರೂ. ವಂಚನೆ ಮಾಡಿರುವ ಕುರಿತಂತೆ ಶ್ರೀಧರ ಅಡಪ, ಹೆರಾಲ್ಡ್‌ ಅವಿನಾಶ್‌, ಮಂಜುನಾಥ ಪ್ರಸಾದ್‌, ಕಿರಣ್‌ ಕುಮಾರ್‌ ಎಂಬುವರ ವಿರುದ್ಧ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2016ನೇ ಡಿಸೆಂಬರ್‌ನಲ್ಲಿ ನಗರದ ಪೂಂಜಾ ಆರ್ಕೇಡ್‌ ನಲ್ಲಿರುವ ಆಂಧ್ರಾ ಬ್ಯಾಂಕ್‌ನಿಂದ ಶ್ರೀಧರ್‌ ಅಡಪ, ಅವಿನಾಶ್‌ ಎಂಬವರು ಕಿರಣ್‌ ಕುಮಾರ್‌ ಅತೋಳಿಗೆ ಮೂಲಕ ಬ್ಯಾಂಕ್‌ ಮುಖ್ಯ ಪ್ರಬಂಧಕ ಮಂಜುನಾಥ ಪ್ರಸಾದ್‌ಗೆ 45ಲಕ್ಷ ರೂ. ಸಾಲಕ್ಕೆ ಅರ್ಜಿ ಸಲ್ಲಿಸಿದ್ದರು. ಅದರಂತೆ 2017 ಜ.21ರಂದು 35ಲಕ್ಷ ರೂ. ವರ್ಗಾವಣೆಯಾಗಿದೆ.

ಸಾಲ ಪತ್ರದ ಕರಾರಿನಂತೆ ತಿಂಗಳಿಗೆ 34,051ರೂ. ಕಂತನ್ನು 10.90 ಬಡ್ಡಿ ದರದಲ್ಲಿ ಪಾವತಿಸಲು ಆರೋಪಿಗಳು ಒಪ್ಪಿಕೊಂಡಿದ್ದರು. 2018ರ ಮೇ 7ರಂದು ಸಾಲದ ಹಣವು ಅನುತ್ಪಾದಕ ಆಸ್ತಿ ಎಂದು ಪರಿವರ್ತನೆಗೊಂಡಿರುತ್ತದೆ. ಬ್ಯಾಂಕ್‌ನಿಂದ ಆರೋಪಿಗಳಿಗೆ ಡಿಮ್ಯಾಂಡ್‌ ನೋಟಿಸ್‌ ಜಾರಿಗೊಳಿಸಿದ್ದು, ಅದಕ್ಕೆ ಗಮನ ಹರಿಸಲಿಲ್ಲ.

ಬೆಂಗಳೂರಿನ ಸಾಲ ಮರುಪಾವತಿ ನ್ಯಾಯ ಮಂಡಳಿ-1ರಲ್ಲೂ ಬ್ಯಾಂಕ್‌ ಪ್ರಬಂಧಕರು ದೂರು ದಾಖಲಿಸಿದ್ದು, ಪ್ರಸ್ತುತ ಪ್ರಕರಣದ ತೀರ್ಪು ಬರಲು ಬಾಕಿ ಇದೆ. ಈ ನಡುವೆ 2021ರ ಡಿ.2ರಂದು ಬ್ಯಾಂಕ್‌ನ ಅಧಿಕಾರಿಗಳು ಸಂಬಂಧಪಟ್ಟ ಜಾಗಕ್ಕೆ ತೆರಳಿ ಪರೀಕ್ಷಿಸಿದಾಗ ಅಲ್ಲಿ ಯಾವುದೇ ಮನೆ ಕಟ್ಟದೇ ಜಾಗ ಖಾಲಿ ಬಿದ್ದಿರುವುದು ಕಂಡು ಬಂದಿದೆ. ನಾಲ್ವರು ಆರೋಪಿಗಳು ಸೇರಿ ಸಾಲ ಮರುಪಾವತಿಸದೆ ಒಟ್ಟು 80 ಲಕ್ಷ ರೂ. ಹಣವನ್ನು ವಂಚನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.