ವಿಪ್ರೋ, ನೆಸ್ಲೆಗಿಂತ ಶ್ರೀಮಂತವಾಗಿದೆ ತಿರುಪತಿ ದೇವಸ್ಥಾನ: ಆಸ್ತಿ ಮೌಲ್ಯವೇ 2.5 ಲಕ್ಷ ಕೋಟಿ


Team Udayavani, Nov 7, 2022, 11:03 AM IST

ವಿಪ್ರೋ, ನೆಸ್ಲೆಗಿಂತ ಶ್ರೀಮಂತವಾಗಿದೆ ತಿರುಪತಿ ದೇವಸ್ಥಾನ: ಆಸ್ತಿ ಮೌಲ್ಯವೇ 2.5 ಲಕ್ಷ ಕೋಟಿ

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿರುವ ತಿರುಪತಿಯ ಜಗತ್ಪ್ರಸಿದ್ಧ ದೇವಾಲಯವಾದ ವೆಂಕಟೇಶ್ವರ ದೇವಾಲಯವು ಮೊದಲ ಬಾರಿಗೆ ತನ್ನ ಸಂಪತ್ತನ್ನು ಬಹಿರಂಗಪಡಿಸಿದೆ. ಇದರ ಪ್ರಕಾರ ತಿರುಪತಿ ದೇವಸ್ಥಾನದ ಒಟ್ಟು ಆಸ್ತಿ 2.5 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಅಂದರೆ 30 ಶತಕೋಟಿ ಡಾಲರ್‌ಗಿಂತ ಹೆಚ್ಚು. ಅಂದಾಜಿನ ದೃಷ್ಟಿಕೋನದಿಂದ ನೋಡಿದರೆ, ಈ ಸಂಪತ್ತು ಭಾರತದ ಅನೇಕ ದೊಡ್ಡ ಕಂಪನಿಗಳ ಒಟ್ಟು ನಿವ್ವಳ ಮೌಲ್ಯಕ್ಕಿಂತ ಹೆಚ್ಚು ಎಂದು ಅಂದಾಜಿಸಲಾಗಿದೆ.

ತಿರುಪತಿ ದೇವಾಲಯವು ಆಸ್ತಿಯ ವಿಷಯದಲ್ಲಿ ಭಾರತದ ಅನೇಕ ದೊಡ್ಡ ಕಂಪನಿಗಳಿಗಿಂತ ಶ್ರೀಮಂತವಾಗಿದೆ. ಒಂದು ಎಣಿಕೆ ಪ್ರಕಾರ ಈ ಆಸ್ತಿ ಐಟಿ ಕಂಪನಿ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸಾರ್ವಜನಿಕ ವಲಯದ ತೈಲ ಕಂಪನಿಗಳಾದ ONGC ಮತ್ತು ಇಂಡಿಯನ್ ಆಯಿಲ್ (IOC) ಗಿಂತಲೂ ಹೆಚ್ಚಿದೆಯಂತೆ.

ವೆಂಕಟೇಶ್ವರ ದೇವರಿಗೆ ಸಮರ್ಪಿತವಾಗಿರುವ ತಿರುಪತಿ ದೇವಸ್ಥಾನದ ವ್ಯವಸ್ಥಾಪಕ ತಿರುಮಲ ತಿರುಪತಿ ದೇವಸ್ಥಾನಂ, 1933ರಲ್ಲಿ ಸ್ಥಾಪನೆಯಾದ ನಂತರ ಮೊದಲ ಬಾರಿಗೆ ತನ್ನ ಆಸ್ತಿಯನ್ನು ಘೋಷಿಸಿದೆ. ತಿರುಪತಿ ದೇವಸ್ಥಾನದ ಆಸ್ತಿಗಳಲ್ಲಿ ಬ್ಯಾಂಕ್‌ಗಳಲ್ಲಿ ಠೇವಣಿಯಾಗಿರುವ 10.25 ಟನ್ ಚಿನ್ನ, 2.5 ಟನ್ ತೂಕದ ಚಿನ್ನಾಭರಣಗಳು, ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲಾದ 16,000 ಕೋಟಿ ರೂಪಾಯಿಗಳು ಮತ್ತು ದೇಶಾದ್ಯಂತ ಇರುವ 960 ಆಸ್ತಿಗಳು ಸೇರಿವೆ. ಇವೆಲ್ಲವುಗಳ ಒಟ್ಟು ಮೊತ್ತವನ್ನು ಲೆಕ್ಕ ಹಾಕಿದರೆ ಈ ಒಟ್ಟು ಮೊತ್ತ ಸುಮಾರು 2.5 ಲಕ್ಷ ಕೋಟಿ ರೂಪಾಯಿಗಳು ಆಗಲಿದೆ.

ಇದನ್ನೂ ಓದಿ : ತಮಿಳುನಾಡಿನಲ್ಲಿ ಬೆಚ್ಚಿಬೀಳಿಸಿದ ಘಟನೆ: ಕರಡಿ ದಾಳಿ ಮಾಡಿ ಮೂವರ ಸ್ಥಿತಿ ಗಂಭೀರ

ಟಾಪ್ ನ್ಯೂಸ್

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.