ರಾಜ್ಯ ತಂಡಕ್ಕೆ ಮಾಯಾಂಕ್ ಅಗರ್ವಾಲ್ ನಾಯಕ
Team Udayavani, Nov 7, 2022, 11:02 PM IST
ಬೆಂಗಳೂರು: ನವೆಂಬರ್ 12ರಿಂದ 23ರ ವರೆಗೆ ಕೋಲ್ಕತಾದಲ್ಲಿ ನಡೆಯಲಿರುವ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಪಂದ್ಯಾವಳಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಮಾಯಾಂಕ್ ಅಗರ್ವಾಲ್ ರಾಜ್ಯ ತಂಡವನ್ನು ಮುನ್ನಡೆಸಲಿದ್ದಾರೆ.
ಕರ್ನಾಟಕ ತಂಡ: ಮಾಯಾಂಕ್ ಅಗರ್ವಾಲ್ (ನಾಯಕ), ಆರ್. ಸಮರ್ಥ್ (ಉಪನಾಯಕ), ಮನೀಷ್ ಪಾಂಡೆ, ನಿಕಿನ್ ಜೋಸ್, ಮನೋಜ್ ಭಾಂಡಗೆ, ಎಂ. ಅಭಿನವ್, ಬಿ.ಆರ್. ಶರತ್, ನಿಹಾಲ್ ಉಲ್ಲಾಳ್, ಕೆ. ಗೌತಮ್, ಶ್ರೇಯಸ್ ಗೋಪಾಲ್, ಜೆ. ಸುಚಿತ್, ಕೆ. ವಿದ್ವತ್, ವಿ. ಕೌಶಿಕ್, ರೋನಿತ್ ಮೋರೆ, ಎಂ. ವೆಂಕಟೇಶ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ